ಕುಮಾರಸ್ವಾಮಿಯನ್ನು ಮನಮೋಹನ್ ಸಿಂಗ್ಗೆ ಹೋಲಿಸಿದ ಡಿವಿಎಸ್
ಬೆಂಗಳೂರು, ಜನವರಿ 15: ಕಾಂಗ್ರೆಸ್ ಹೈಕಮಾಂಡ್ನ ಕೈಗೊಂಡಬೆಯಾಗಿ ಯುಪಿಎ ಸರ್ಕಾರದಲ್ಲಿ ಹತ್ತು ವರ್ಷ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ರಂತೆ ಕರ್ನಾಟಕದಲ್ಲೂ ಕಾಂಗ್ರೆಸ್ನ ಕೈಗೊಂಬೆಯಾಗಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಲೇವಡಿ ಮಾಡಿದ್ದಾರೆ.
ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸದಾನಂದ ಗೌಡ, ಕೇಂದ್ರದಲ್ಲಿ ಹತ್ತು ವರ್ಷಗಳು ಒಂದು ಕೈಗೊಂಬೆಯಿತ್ತು, ಈಗ ಕರ್ನಾಟಕದಲ್ಲಿ ಇನ್ನೊಂದು ಕೈಗೊಂಬೆ ಇದೆ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರ ಹತಾಶೆಯ ಹೇಳಿಕೆಗಳು ಅವರ ಮೈ ಪರಚಿಕ್ಕೊಳ್ಳುವ ಪರಿಸ್ಥಿತಿಯನ್ನು ತೋರಿಸುತ್ತಿದೆ. ನಿಮ್ಮ ಮನೆಯ ಜವಾಬ್ಧಾರಿ ನಿಮ್ಮದು.ಅದು ಬಿಟ್ಯಾಕೆ ಈ ಅಸಂಭದ್ದ ಮಾತು ? ನಮ್ಮ ಪ್ರಧಾನಿ ನಮ್ಮ ಹೆಮ್ಮೆ . ಹೌದು ಅವರೇ ನಮ್ಮ ಚೌಕಿದಾರ .ಅವರು ಕೈಗೊಂಭೆಯಲ್ಲ . ಆಗ ೧೦ ವರ್ಷ ಕೇಂದ್ರದಲ್ಲೊಂದು ಕೈಗೊಂಬೆ ,ಈಗ ಕರ್ನಾಟಕದಲ್ಲಿ ಹೊಸ ಕೈಗೊಂಬೆ
— Sadananda Gowda (@DVSBJP) January 15, 2019

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಧಾನಿ ಮೋದಿ ಚೌಕಿದಾರ್ ಆಗಿದ್ದರೆ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಂಡಿರುವುದು ಏಕೆ ಎಂದು ಪ್ರಶ್ನಿಸಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸದಾನಂದ ಗೌಡ, ''ನಮ್ಮ ಪ್ರಧಾನಿ ನಮ್ಮ ಹೆಮ್ಮೆ' ಅವರೇ ನಮ್ಮ ಚೌಕೀದಾರ್ ಎಂದು ಸಮರ್ಥಿಸಿಕೊಂಡಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್












Click it and Unblock the Notifications