ಭಾರತದಲ್ಲಿ ವರ್ಷಕ್ಕೆ 18ಲಕ್ಷ ಮೆಟ್ರಿಕ್ ಟನ್ ಇ-ತ್ಯಾಜ್ಯ ಮರು ಬಳಕೆ
ಬೆಂಗಳೂರು, ಏಪ್ರಿಲ್ 02: ಒಂದು ವರ್ಷಕ್ಕೆ ಭಾರತದಲ್ಲಿ ಉತ್ಪಾದನೆಯಾಗುವ 18ಲಕ್ಷ ಮೆಟ್ರಿಕ್ ಟನ್ ನಷ್ಟು ಇ-ತ್ಯಾಜ್ಯ ವನ್ನು ಮರುಬಳಕೆ ಮಾಡಲಾಗುತ್ತಿದೆ.
ವರ್ಷಕ್ಕೆ 18 ಲಕ್ಷ ಟನ್ ಉತ್ಪಾದನೆಯಾಗುತ್ತಿದ್ದರೂ ಕೂಡ ಕೇವಲ 2 ಲಕ್ಷ ಟನ್ ತ್ಯಾಜ್ಯ ಮಾತ್ರ ಅಧಿಕೃತ ಘಟಕಗಳಿಗೆ ಹೋಗುತ್ತಿವೆ. ಹಾಗೆಂದ ಮಾತ್ರಕ್ಕೆ ಇನ್ನುಳಿದ ತ್ಯಾಜ್ಯಗಳು ಹಾಗೆಯೇ ವೇಸ್ಟ್ ಆಗುತ್ತಿದೆ ಎಂದು ಅರ್ಥವಲ್ಲ ಅವುಗಳು ಅನಧಿಕೃತ ಘಟಕಗಳಿಗೆ ರವಾನೆಯಾಗುತ್ತಿದೆ.
ಇಂತಹ ಅನಧಿಕೃತ ವ್ಯವಹಾರವನ್ನು ತಡೆಯಲು 118 ರಿಸೈಕ್ಲರ್ಸ್ ಸೇರಿ ಆಲ್ ಇಂಡಿಯಾ ಇ-ವೇಸ್ಟ್ ರಿಸೈಕ್ಲರ್ಸ್ ಅಸೋಸಿಯೇಷನ್ ನಿರ್ಮಾಣ ಮಾಡಿದೆ. ದೇಶದಲ್ಲಿ 18ಲಕ್ಷ ಮೆಟ್ರಿಕ್ ಟನ್ ವಾರ್ಷಿಕವಾಗಿ ತಯಾರಾಗುತ್ತದೆ. ಬೆಂಗಳೂರಿನಲ್ಲಿ ಸುಮಾರು 1 ಲಕ್ಷ ಮೆಟ್ರಿಕ್ ಟನ್ ಅಷ್ಟು ಇ-ತ್ಯಾಜ್ಯ ಉತ್ಪಾದನೆಯಾಗುತ್ತದೆ.

ಮುಂಬೈ, ಚೆನ್ನೈ, ಹೈದರಾಬಾದ್ ಮತ್ತು ಪುಣೆಯಿಂದ ಅತಿ ಹೆಚ್ಚು ಇ-ತ್ಯಾಜ್ಯ ಉತ್ಪಾದನೆಯಾಗುತ್ತದೆ. ಲ್ಯಾಪ್ ಟಾಪ್, ಕಾರಿನಲ್ಲಿರುವ ಏರ್ ಕಂಟೀಷನರ್ಸ್ ನಿಂದ ಶೇ.26ರಷ್ಟು ಇ-ತ್ಯಾಜ್ಯ ಉತ್ಪಾದನೆಯಾಗುತ್ತದೆ. ಅಷ್ಟೇ ಅಲ್ಲದೆ ವೈಟ್ ಗೂಡ್ಸ್ ಎಂದು ಕರೆಸಿಕೊಳ್ಳುವ ಟಿವಿ, ಫ್ಯಾನ್ಸ್, ಲೈಟ್ ಗಳಿಂದ 100ರಿಂದ 150 ಕೆಜಿಗಳಷ್ಟು ಇ-ತ್ಯಾಜ್ಯ ಉತ್ಪಾದನೆಯಾಗಲಿದೆ.
2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ | ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹಸಿ ತ್ಯಾಜ್ಯ ಹಾಗೂ ಒಣ ತ್ಯಾಜ್ಯ ನಿರ್ವಹಣಾ ಘಟಕಗಳು ಇರುವ ಹಾಗೆಯೇ ಇ-ತ್ಯಾಜ್ಯ ಘಟಕಗಳು ಅನೇಕ ನಗರಗಳಲ್ಲಿ ಸ್ಥಾಪನೆಯಾಗಿದೆ. ಕೆಲವೊಂದು ಕಡೆಗಳಲ್ಲಿ ಜನರು ಎಲೆಕ್ಟ್ರಾನಿಕ್ ವಸ್ತುಗಳನ್ನು ಉಚಿತವಾಗಿ ನೀಡುತ್ತಾರೆ. ಈ ಎಲೆಕ್ಟ್ರಾನಿಕ್ ಉಪಕರಣಗಳಿಂದ ಚಿನ್ನ, ಬೆಳ್ಳಿ ಹಾಗೂ ಕಾಪರ್ ವಸ್ತುಗಳು ಬಳಕೆಗೆ ಸಿಗುತ್ತವೆ.
ಈಗಾಗಲೇ ಅದಿರಿನ ಕೊರತೆಯಿದೆ. ಈ ಎಲೆಕ್ಟ್ರಾನಿಕ್ ಉಪಕರಣಗಳು ಬೇಡಿಕೆಯನ್ನು ನೀಗಿಸಲಿದೆ. ಹಾಗಾಗಿಯೇ ಈ ಉಪಕರಣಗಳ ಬೆಲೆಯು ಗಗನಕ್ಕೇರುತ್ತಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications