ಭಾರತದಲ್ಲಿ ವರ್ಷಕ್ಕೆ 18ಲಕ್ಷ ಮೆಟ್ರಿಕ್ ಟನ್ ಇ-ತ್ಯಾಜ್ಯ ಮರು ಬಳಕೆ
ಬೆಂಗಳೂರು, ಏಪ್ರಿಲ್ 02: ಒಂದು ವರ್ಷಕ್ಕೆ ಭಾರತದಲ್ಲಿ ಉತ್ಪಾದನೆಯಾಗುವ 18ಲಕ್ಷ ಮೆಟ್ರಿಕ್ ಟನ್ ನಷ್ಟು ಇ-ತ್ಯಾಜ್ಯ ವನ್ನು ಮರುಬಳಕೆ ಮಾಡಲಾಗುತ್ತಿದೆ.
ವರ್ಷಕ್ಕೆ 18 ಲಕ್ಷ ಟನ್ ಉತ್ಪಾದನೆಯಾಗುತ್ತಿದ್ದರೂ ಕೂಡ ಕೇವಲ 2 ಲಕ್ಷ ಟನ್ ತ್ಯಾಜ್ಯ ಮಾತ್ರ ಅಧಿಕೃತ ಘಟಕಗಳಿಗೆ ಹೋಗುತ್ತಿವೆ. ಹಾಗೆಂದ ಮಾತ್ರಕ್ಕೆ ಇನ್ನುಳಿದ ತ್ಯಾಜ್ಯಗಳು ಹಾಗೆಯೇ ವೇಸ್ಟ್ ಆಗುತ್ತಿದೆ ಎಂದು ಅರ್ಥವಲ್ಲ ಅವುಗಳು ಅನಧಿಕೃತ ಘಟಕಗಳಿಗೆ ರವಾನೆಯಾಗುತ್ತಿದೆ.
ಇಂತಹ ಅನಧಿಕೃತ ವ್ಯವಹಾರವನ್ನು ತಡೆಯಲು 118 ರಿಸೈಕ್ಲರ್ಸ್ ಸೇರಿ ಆಲ್ ಇಂಡಿಯಾ ಇ-ವೇಸ್ಟ್ ರಿಸೈಕ್ಲರ್ಸ್ ಅಸೋಸಿಯೇಷನ್ ನಿರ್ಮಾಣ ಮಾಡಿದೆ. ದೇಶದಲ್ಲಿ 18ಲಕ್ಷ ಮೆಟ್ರಿಕ್ ಟನ್ ವಾರ್ಷಿಕವಾಗಿ ತಯಾರಾಗುತ್ತದೆ. ಬೆಂಗಳೂರಿನಲ್ಲಿ ಸುಮಾರು 1 ಲಕ್ಷ ಮೆಟ್ರಿಕ್ ಟನ್ ಅಷ್ಟು ಇ-ತ್ಯಾಜ್ಯ ಉತ್ಪಾದನೆಯಾಗುತ್ತದೆ.

ಮುಂಬೈ, ಚೆನ್ನೈ, ಹೈದರಾಬಾದ್ ಮತ್ತು ಪುಣೆಯಿಂದ ಅತಿ ಹೆಚ್ಚು ಇ-ತ್ಯಾಜ್ಯ ಉತ್ಪಾದನೆಯಾಗುತ್ತದೆ. ಲ್ಯಾಪ್ ಟಾಪ್, ಕಾರಿನಲ್ಲಿರುವ ಏರ್ ಕಂಟೀಷನರ್ಸ್ ನಿಂದ ಶೇ.26ರಷ್ಟು ಇ-ತ್ಯಾಜ್ಯ ಉತ್ಪಾದನೆಯಾಗುತ್ತದೆ. ಅಷ್ಟೇ ಅಲ್ಲದೆ ವೈಟ್ ಗೂಡ್ಸ್ ಎಂದು ಕರೆಸಿಕೊಳ್ಳುವ ಟಿವಿ, ಫ್ಯಾನ್ಸ್, ಲೈಟ್ ಗಳಿಂದ 100ರಿಂದ 150 ಕೆಜಿಗಳಷ್ಟು ಇ-ತ್ಯಾಜ್ಯ ಉತ್ಪಾದನೆಯಾಗಲಿದೆ.
2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ | ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹಸಿ ತ್ಯಾಜ್ಯ ಹಾಗೂ ಒಣ ತ್ಯಾಜ್ಯ ನಿರ್ವಹಣಾ ಘಟಕಗಳು ಇರುವ ಹಾಗೆಯೇ ಇ-ತ್ಯಾಜ್ಯ ಘಟಕಗಳು ಅನೇಕ ನಗರಗಳಲ್ಲಿ ಸ್ಥಾಪನೆಯಾಗಿದೆ. ಕೆಲವೊಂದು ಕಡೆಗಳಲ್ಲಿ ಜನರು ಎಲೆಕ್ಟ್ರಾನಿಕ್ ವಸ್ತುಗಳನ್ನು ಉಚಿತವಾಗಿ ನೀಡುತ್ತಾರೆ. ಈ ಎಲೆಕ್ಟ್ರಾನಿಕ್ ಉಪಕರಣಗಳಿಂದ ಚಿನ್ನ, ಬೆಳ್ಳಿ ಹಾಗೂ ಕಾಪರ್ ವಸ್ತುಗಳು ಬಳಕೆಗೆ ಸಿಗುತ್ತವೆ.
ಈಗಾಗಲೇ ಅದಿರಿನ ಕೊರತೆಯಿದೆ. ಈ ಎಲೆಕ್ಟ್ರಾನಿಕ್ ಉಪಕರಣಗಳು ಬೇಡಿಕೆಯನ್ನು ನೀಗಿಸಲಿದೆ. ಹಾಗಾಗಿಯೇ ಈ ಉಪಕರಣಗಳ ಬೆಲೆಯು ಗಗನಕ್ಕೇರುತ್ತಿದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications