ಅನುದಾನ ರಹಿತ ಶಾಲೆಗಳ ಆವರಣದಲ್ಲಿ ಸಂಘಟನೆಗಳ ಪ್ರವೇಶ ನಿರ್ಬಂಧ
ಬೆಂಗಳೂರು, ಫೆಬ್ರವರಿ 17 : ಆರ್ ಟಿ ಐ ಹಾಗೂ ಸ್ವಯಂಘೋಷಿತ ಸಂಘಟನೆಗಳು ಶಾಲೆಗಳ ಆವರಣದೊಳಗೆ ಅತಿಕ್ರಮ ಪ್ರವೇಶ ಮಾಡುವುದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.
ಖಾಸಗಿ ಅನುದಾನರಹಿತ ಶಾಲೆಗಳ ಆವರಣವನ್ನು ಸೂಕ್ಷ್ಮ ಹಾಗೂ ಶೂನ್ಯ ಅಪರಾಧ ಪ್ರದೇಶವನ್ನಾಗಿಸಲು ರಾಜ್ಯ ಸರ್ಕಾರವು ಆರ್ಟಿಇ, ಆರ್ಟಿಐ ಹಾಗೂ ಸ್ವಯಂಘೋಷಿತ ಸಂಘಟನೆಗಳ ಅತಿಕ್ರಮ ಪ್ರವೇಶಕ್ಕೆ ಕಡಿವಾಣ ಹಾಕಲು ಮುಂದಾಗಿದೆ.
ಖಾಸಗಿ ಶಾಲೆಗಳ ಆವರಣದೊಳಗೆ ಮಕ್ಕಳ ಪೋಷಕರಲ್ಲದೆ ಇತರೆ ವ್ಯಕ್ತಿಗಳ ಅತಿಕ್ರಮ ಪ್ರವೇಶವನ್ನು ನಿರ್ಬಂಧಿಸುವ ಸಂಬಂಧ ಪ್ರತ್ಯೇಕ ಸುರಕ್ಷತಾ ಕಾನೂನು ರಚಿಸಿ ಭದ್ರತೆ ಒದಗಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಖಾಸಗಿ ಅನುದಾನರಹಿತ ಶಾಲೆಗಳಿಗೆ ಆರ್ಟಿಇ, ಆರ್ಟಿಐ ಹಾಗೂ ಎನ್ಜಿಒ ಅಥವಾ ಸ್ಥಳೀಯ ಸ್ವಯಂಘೋಷಿತ ಸಂಘಟನೆಗಳು ನಿಯಮಬಾಹಿರವಾಗಿ ಪ್ರವೇಶಿಸಿ ದಾಂಧಲೆ, ಬೆದರಿಕೆ ಹಾಗೂ ಮಾನನಷ್ಟ ಉಂಟು ಮಾಡುತ್ತಿವೆ.
ಇದರಿಂದ ಮಕ್ಕಳ ಹಕ್ಕು ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿಶಾಲಾ ಆವರಣವನ್ನು ಸೂಕ್ಷ್ಮ ಹಾಗೂ ಶೂನ್ಯ ಅಪರಾಧ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆಡಳಿತ ಮಂಡಳಿ ಸಲ್ಲಿಸಿದ ಮನವಿ ಮೇರೆಗೆ ಶಿಕ್ಷಣ ಸಚಿವರು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಈ ಪತ್ರ ಬರೆದಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications