ಮೋದಿ ಸ್ವಚ್ಛ ಭಾರತ ಅಭಿಯಾನಕ್ಕೆ 5 ಕೋಟಿ ದೇಣಿಗೆ
ಬೆಂಗಳೂರು, ಏ. 4 : ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ ಅಭಿಯಾನಕ್ಕೆ 5 ಕೋಟಿ ರೂ.ಗಳ ದೇಣಿಗೆಯನ್ನು ನ್ಯೂ ಹೊರೈಜನ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಮಂಗಾನಿ ನೀಡಿದ್ದಾರೆ.
ಶುಕ್ರವಾರ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿರುವ ಲಲಿತ್ ಅಶೋಕ್ ಹೋಟೆಲ್ಗೆ ಭೇಟಿ ನೀಡಿದ್ದ ಡಾ. ಮೋಹನ್ ಮಂಗಾನಿ ಅವರು ದೇಣಿಗೆಯನ್ನು ಸಲ್ಲಿಕೆ ಮಾಡಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. [ಸ್ವಚ್ಛ ಭಾರತಕ್ಕೆ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ]

ಮೋದಿ ಭಾಷಣದಿಂದ ಸ್ಫೂರ್ತಿ : ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆ ಮೇಲೆ ಮಾಡಿದ ಭಾಷಣದಿಂದ ಸ್ಫೂರ್ತಿ ಪಡೆದ ಮೋಹನ್ ಮಂಗಾನಿ ಅವರು ಸ್ವಚ್ಛ ಭಾರತ ಅಭಿಯಾನಕ್ಕೆ ದೇಣಿಗೆ ನೀಡಿದ್ದಾರೆ ಮತ್ತು ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸುವ ಸಂಕಲ್ಪ ಮಾಡಿದ್ದಾರೆ. [ಮೋದಿ ಆಫರ್ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ]

ನ್ಯೂ ಹೊರೈಜನ್ ಶಿಕ್ಷಣ, ಸಾಂಸ್ಕೃತಿಕ ಟ್ರಸ್ಟ್ ಬೆಂಗಳೂರಿನಲ್ಲಿ ಎಂಟು ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ. ಇವುಗಳಲ್ಲಿ ಇಂಜಿನಿಯರಿಂಗ್ ಕಾಲೇಜು ಸಹ ಸೇರಿದೆ. ಪ್ರಧಾನಿ ಭಾಷಣದ ನಂತರ ಈ ಯೋಜನೆಯಲ್ಲಿ ನಾವು ಹೇಗೆ ಕೈ ಜೋಡಿಸಬಹುದು ಎಂದು ವಿವರಣೆ ಕೇಳಿ ಪತ್ರ ಬರೆದಿದ್ದೆವು, ಇಂದು ಯೋಜನೆಯ ಭಾಗವಾಗಿರುವುದಕ್ಕೆ ಸಂತಸವಾಗುತ್ತಿದೆ ಎಂದು ಮೋಹನ್ ಹೇಳಿದ್ದಾರೆ.
ಸಂದೀಪ್ ಉನ್ನಿಕೃಷ್ಣನ್ಗೆ ನಮನ : ನ್ಯೂ ಹೊರೈಜನ್ ಶಿಕ್ಷಣ ತನ್ನ ಇಂಜಿನಿಯರಿಂಗ್ ಕಾಲೇಜಿನ ಒಂದು ಬ್ಲಾಕ್ಗೆ 26/11 ಮುಂಬೈ ದಾಳಿಯಲ್ಲಿ ಹುತಾತ್ಮರಾದ ಬೆಂಗಳೂರಿನ ಯೋಧ ಸಂದೀಪ್ ಉನ್ನಿಕೃಷ್ಣನ್ ಹೆಸರಿಟ್ಟಿದ್ದು ಅವರನ್ನು ನಿತ್ಯವೂ ನೆನಪು ಮಾಡಿಕೊಳ್ಳುತ್ತಿದೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications