ಈಶ್ವರ ಖಂಡ್ರೆ ಸಹೋದರಿ ಪುತ್ರನ ನಾಪತ್ತೆ ಪ್ರಕರಣ ಸುಖಾಂತ್ಯ
ಸಚಿವ ಈಶ್ವರ್ ಖಂಡ್ರೆ ಅವರ ಸಹೋದರಿಯ ಪುತ್ರ ಹೈದರಾಬಾದ್ ನಲ್ಲಿ ಪತ್ತೆ. ಗುರುವಾರ (ಆಗಸ್ಟ್ 31 ) ಸಂಜೆ ಸ್ನೇಹಿತರ ಜತೆಯಲ್ಲಿ ಮನೆಯಿಂದ ಪರಾರಿಯಾಗಿದ್ದ ಲಕ್ಷ್ಯ.
ಬೆಂಗಳೂರು, ಸೆಪ್ಟಂಬರ್ 1: ಕಳೆದೊಂದು ದಿನದಿಂದ ನಾಪತ್ತೆಯಾಗಿದ್ದ, ಸಚಿವ ಈಶ್ವರ ಖಂಡ್ರೆ ಅವರ ಸಹೋದರಿಯ ಪುತ್ರ ಲಕ್ಷ್ಯ ಅವರ ಪ್ರಕರಣ ಸುಖಾಂತ್ಯ ಕಂಡಿದೆ.
ತನ್ನ ಸ್ನೇಹಿತರೊಂದಿಗೆ ನಾಪತ್ತೆಯಾಗಿದ್ದ ಲಕ್ಷ್ಯ ಅವರು ಹೈದರಾಬಾದ್ ನಲ್ಲಿ ಪತ್ತೆಯಾಗಿದ್ದು, ಅವರನ್ನು ಸಂಧಿಸಿರುವ ಬೀದರ್ ಪೊಲೀಸರು ಆ ಹುಡುಗರೆಲ್ಲರನ್ನೂ ಬೆಂಗಳೂರಿಗೆ ಕರೆತರುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಗುರುವಾರ ಸಂಜೆ, ಖಂಡ್ರೆ ಅವರ ಸಹೋದರಿ ಜ್ಯೋತ್ಸ್ನಾ ಅವರ ಮನೆಯಿಂದ ಲಕ್ಷ್ಯ ತನ್ನ ಸ್ನೇಹಿತರ ಜತೆಗೆ ಪರಾರಿಯಾಗಿದ್ದ. ಮನೆಯ ಮುಂದೆ ಆಟೋವೊಂದನ್ನು ನಿಲ್ಲಿಸಿ ಅದರಲ್ಲೇ ಸ್ಕೂಲ್ ಬ್ಯಾಗ್ ಸಮೇತ ಪರಾರಿಯಾಗಿದ್ದ ಆತ.
ಯಾರಿಗೂ ಏನನ್ನೂ ಹೇಳದೇ ಆತ ಹೋಗಿದ್ದು ಹಾಗೂ ಸ್ನೇಹಿತರೊಂದಿಗೆ ಸ್ಕೂಲ್ ಬ್ಯಾಗನ್ನೂ ತೆಗೆದುಕೊಂಡು ಹೋಗಿದ್ದು ಅನೇಕ ಗೊಂದಲಗಳಿಗೆ ಕಾರಣವಾಗಿತ್ತು. ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ಕೊನೆಗೂ ಆತ ಹೈದರಾಬಾದ್ ನಲ್ಲಿ ಇರುವ ವಿಚಾರ ಪತ್ತೆಯಾಗಿತ್ತು.
More From
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications