ಪ್ರಧಾನಿ ಮೋದಿ ಅವರಿಗೆ ಡಾ. ರಾಜ್ ಕೃತಿ ಗಿಫ್ಟ್ ಕೊಟ್ಟ ಪುನೀತ್
ಬೆಂಗಳೂರು, ಮೇ 03: ಕರ್ನಾಟಕದ ವಿಧಾನಸಭೆ ಚುನಾವಣೆಗಾಗಿ ಬಿರುಸಿನ ಪ್ರಚಾರ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿ ಮಾಡುವ ಅವಕಾಶ ಸಿಕ್ಕಿದೆ.
ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶಕ್ಕಾಗಿ ಆಗಮಿಸಿದ ಮೋದಿ ಅವರನ್ನು ವಿಮಾನದ ಬಳಿ ಭೇಟಿ ಮಾಡಿದರು. ನಟ ಪುನೀತ್ ಅವರು ತಮ್ಮ ಪತ್ನಿ ಅಶ್ವಿನಿ ಜತೆಗೂಡಿ, ಮೋದಿ ಅವರನ್ನು ಭೇಟಿ ಮಾಡಿ, ಡಾ. ರಾಜ್ ಕುಮಾರ್ ಅವರ ಜೀವನ ಚರಿತ್ರೆ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಫೋಟೋ ಹಾಕಿ ತಮ್ಮ ಸಂತಸವನ್ನು ಪುನೀತ್ ರಾಜ್ ಕುಮಾರ್ ಹಂಚಿಕೊಂಡಿದ್ದಾರೆ.ಚುನಾವಣಾ ಆಯೋಗದ ರಾಯಭಾರಿ ಕೂಡಾ ಆಗಿರುವ ಪುನೀತ್ ಅವರು ಬಿಜೆಪಿ ಸಮಾವೇಶದ ಬಳಿ ಕಾಣಿಸಿಕೊಳ್ಳುವಂತಿಲ್ಲ. ಹೀಗಾಗಿ, ವೇದಿಕೆ ತಲುಪುವುದಕ್ಕೂ ಮುನ್ನವೇ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ತಮ್ಮ ತಂದೆ ಡಾ ರಾಜ್ ಕುಮಾರ್ ಅವರ ಬಗ್ಗೆ ತಾವು ಬರೆದಿರುವ 'ವ್ಯಕ್ತಿತ್ವದ ಹಿಂದಿರುವ ವ್ಯಕ್ತಿ' (person behind personality) ಪುಸ್ತಕವನ್ನ ಪ್ರಧಾನಿಗೆ ಉಡುಗೊರೆಯಾಗಿ ನೀಡಿ ಗೌರವಿಸಿದರು.
ಚಾಮರಾಜನಗರದ ಸಂತೇಮರಹಳ್ಳಿಯಲ್ಲಿ ಇತ್ತೀಚೆಗೆ ಮೋದಿ ಅವರು ಭಾಷಣ ಮಾಡುವಾಗ ಡಾ ರಾಜ್ ಕುಮಾರ್ ಅವರ ಹೆಸರನ್ನ ಪ್ರಸ್ತಾಪಿಸಿ, ಕೊಂಡಾಡಿದ್ದರು.
ಪುನೀತ್ ಅವರು ಸದ್ಯ, ಪವನ್ ಒಡೆಯರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ನಟ ಸಾರ್ವಭೌಮ' ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications