ಡಿಕೆಶಿ ನಂಬಿದ್ದಕ್ಕೆ ಮೋಸವಾಯ್ತು : ಮಂಜುಳಾ ನಾಯ್ಡು ಆಕ್ರೋಶ
ಬೆಂಗಳೂರು, ಏಪ್ರಿಲ್ 16: ಬೆಂಗಳೂರಿನ ರಾಜಾಜಿನಗರದಲ್ಲಿ ಸ್ಪರ್ಧಿಸುವ ಆಸೆ ಹೊತ್ತಿದ್ದ ಜಿ ಮಂಜುಳಾ ನಾಯ್ಡು ಅವರಿಗೆ ನಿರಾಶೆಯಾಗಿದೆ. ಮಾಜಿ ಮೇಯರ್ ಜಿ ಪದ್ಮಾವತಿಗೆ ಟಿಕೆಟ್ ಪಕ್ಕಾ ಆಗಿದೆ. ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ನಂಬಿದ್ದಕ್ಕೆ ನನಗೆ ಮೋಸವಾಗಿದೆ ಎಂದು ಮಂಜುಳಾ ನಾಯ್ಡು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕಳೆದ 30ವರ್ಷದಿಂದ ದುಡಿದಿದ್ದಕ್ಕೆ ಏನು ಪ್ರತಿಫಲ ಸಿಕ್ಕಿಲ್ಲ, ಕಾಂಗ್ರೆಸ್ ನವರು ದುಡ್ಡಿಗೆ ಟಿಕೆಟ್ ಮಾರಿಕೊಂಡಿದ್ದಾರೆ. ನಿಷ್ಟಾವಂತರಿಗೆ ಇಲ್ಲಿ ಬೆಲೆಯಿಲ್ಲ. ಕಳೆದ ಚುನಾವಣೆಯಲ್ಲಿ ಕೆಜೆಪಿ ಪರ ಪ್ರಚಾರ ಮಾಡಿದ್ದ ಪದ್ಮಾವತಿ ಅವರಿಗೆ ಟಿಕೆಟ್ ನೀಡಲಾಗಿದೆ. ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದ ಶಿವಕುಮಾರ್ ಅವರು ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಮಂಜುಳಾ ನಾಯ್ಡು ಆರೋಪಿಸಿದ್ದಾರೆ.

ರಾಜಾಜಿನಗರದಲ್ಲಿ ಸದ್ಯ ಬಿಜೆಪಿಯ ಎಸ್ ಸುರೇಶ್ ಕುಮಾರ್ ಅವರು ಹಾಲಿ ಶಾಸಕರಾಗಿದ್ದಾರೆ. ಎರಡು ಬಾರಿ ಜಯಭೇರಿ ಬಾರಿಸಿದ್ದಾರೆ. 2008ರಲ್ಲಿ ಜಿ ಪದ್ಮಾವತಿ ಅವರನ್ನು 14,660 ಮತಗಳಿಂದ ಹಾಗೂ 2013ರಲ್ಲಿ ಆರ್ ಮಂಜುಳಾ ನಾಯ್ಡು ಅವರನ್ನು 14,809 ಮತಗಳ ಅಂತರದಿಂದ ಸೋಲಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications