ಆನೇಕಲ್ : ಕೋಟಿ ಕೋಟಿ ಬೆಲೆಬಾಳುವ ಭೂಮಿ ಸರ್ಕಾರದ ವಶಕ್ಕೆ
ಬೆಂಗಳೂರು, ಜನವರಿ 11: ಬೆಂಗಳೂರು ಹೊರವಲಯ ಸರ್ಕಾರಿ ಜಮೀನು ಒತ್ತುವರಿಗೆ ಫೇಮಸ್ ಆಗುತ್ತಿದ್ದು, ಅಧಿಕಾರಿಗಳು ಒತ್ತುವರಿ ತೆರವು ಮಾಡಲು ಖಡಕ್ ಪ್ಲಾನ್ ಮಾಡಿದ್ದಾರೆ. ಇದೇ ರೀತಿ ಆನೇಕಲ್ ತಾಲೂಕಿನಲ್ಲೂ ಸರ್ಕಾರಿ ಜಾಗದ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ.
ಆನೇಕಲ್ನ ಹುಲಿಮಂಗಲ ಗ್ರಾಮದ ಬಳಿ ಒತ್ತುವರಿ ತೆರವು ಕಾರ್ಯಾಚರಣೆ. 18.11 ಗುಂಟೆ ಸರ್ಕಾರಿ ಜಾಗ ವಶಕ್ಕೆ. ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ#Anekal #KannadaNews #Tahsildar pic.twitter.com/DhNkqqEKcX
— oneindiakannada (@OneindiaKannada) January 11, 2021
ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯ ಹುಲಿಮಂಗಲ ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 18.11 ಗುಂಟೆ ಸರ್ಕಾರಿ ವಶಕ್ಕೆ ಪಡೆಯಲಾಗಿದೆ. ಈ ಗ್ರಾಮದ ಸರ್ವೆ ನಂಬರ್ 156/6 ರಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಆನೇಕಲ್ ತಹಸೀಲ್ದಾರ್ ಮಹಾದೇವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಮನೆಗಳನ್ನ ತೆರವುಗೊಳಿಸಲಾಗಿದೆ.

Recommended Video
ಮನೆ ಮಾಲೀಕರ ಜೊತೆ ಫೈಟಿಂಗ್
ಇನ್ನು ಒತ್ತುವರಿ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಮನೆ ಕಳೆದುಕೊಂಡವರು ಕಣ್ಣೀರು ಹಾಕಿದ ಘಟನೆ ಕೂಡ ನಡೆದಿದೆ. ಆನೇಕಲ್ ತಹಸೀಲ್ದಾರ್ ನೇತೃತ್ವದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನ ತೆರವುಗೊಳಿಸಿ ಸರ್ಕಾರಿ ಜಮೀನು ವಶಕ್ಕೆ ಪಡೆಯಲಾಯಿತು. ಆದರೆ ಈ ವೇಳೆ ಮನೆ ಮಾಲೀಕರಿಂದ ಅಧಿಕಾರಿಗಳ ಜೊತೆ ವಾಗ್ವಾದ ಕೂಡ ನಡೆದಿದೆ. ಏಕಾಏಕಿ ಕಟ್ಟಡ ತೆರವಿಗೆ ಆಕ್ರೋಶ ಕೂಡ ವ್ಯಕ್ತವಾಗಿದೆ. ಬಳಿಕ ಮನೆ ಸಾಮಗ್ರಿ ತೆಗೆದುಕೊಳ್ಳಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ.
-
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications