ಶೀಘ್ರವೇ ಏರಲಿದೆ ಲಾಲ್ಬಾಗ್ ಪ್ರವೇಶ, ಪಾರ್ಕಿಂಗ್ ಶುಲ್ಕ
ಬೆಂಗಳೂರು, ಅಕ್ಟೋಬರ್ 9: ಲಾಲ್ಬಾಗ್ನ ಪ್ರವೇಶ ಹಾಗೂ ಪಾರ್ಕಿಂಗ್ ಶುಲ್ಕ ಏರಿಕೆಗೆ ಸಿದ್ಧತೆ ನಡೆದಿದೆ. ಲಾಲ್ಬಾಗ್ಗೆ ಬರುವ ಪ್ರವಾಸಿಗರು ಇನ್ನುಮುಂದೆ ಹೆಚ್ಚಿನ ಶುಲ್ಕ ನೀಡುವುದಷ್ಟೇ ಅಲ್ಲದೆ ಪಾರ್ಕಿಂಗ್ ಗೂ ಹೆಚ್ಚಿನ ದರ ನೀಡಬೇಕಾಗುತ್ತದೆ.
ತೋಟಗಾರಿಕೆ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಗೆ ಕರ್ನಾಟಕ ಉದ್ಯಾನಗಳ ಪರಿಷತ್ ಒಪ್ಪಿಗೆ ನೀಡಿದೆ. ಲಾಲ್ ಬಾಗ್ ನಿರ್ವಹಣಾ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ . ಹೀಗಾಗಿ ಪ್ರವೇಶ ಹಾಗೂ ಪಾರ್ಕಿಂಗ್ ಶುಲ್ಕವನ್ನು ಹೆಚ್ಚಿಸಲು ನಿರ್ಧರಿಸಿದೆ. ದ್ವಿಚಕ್ರ ವಾಹನಕ್ಕೆ 20 ರೂ.ನಿಂದ 25ರೂಗೆ ಏರಲಿದೆ. ಕಾರು ಸಹಿತ ನಾಲ್ಕು ಚಕ್ರದ ವಾಹನಕ್ಕೆ 25ರೂನಿಂದ 30ರೂ ಗೆ ವ್ಯಾನ್ 50 ರೂನಿಂದ 60 ರೂ ಹಾಗೂ ಬಸ್ಗೆ 100ರಿಂದ 120ರೂಗೆ ಏರಿಕೆಯಾಗಲಿದೆ.
ಪ್ರತಿ ವರ್ಷ ಲಾಲ್ಬಾಗ್ ಪುಷ್ಪ ಪ್ರದರ್ಶನದ ವೇಳೆ ಸಾಮಾನ್ಯವಾಗಿ ಪ್ರವೇಶ ಶುಲ್ಕವನ್ನು ಏರಿಕೆ ಮಾಡಲಾಗುತ್ತಿತ್ತು. ಆದರೆ ಇದೀಗ ದಿನಗಳನ್ನು ಹೊರತುಪಡಿಸಿ ಸಾಮಾನ್ಯ ದಿನಗಳಂದೂ ಹೆಚ್ಚುವರಿ ಹಣವನ್ನು ತೆರಬೇಕಾಗುತ್ತದೆ.

ಸಸ್ಯಕಾಶಿಗೆ ಏಳರಿಂದ ಎಂಟು ಸಾವಿರ ವಾರಾಂತ್ಯದಲ್ಲಿ 15 ಕ್ಕೂ ಹೆಚ್ಚು ಜನ ಭೇಟಿ ನೀಡುತ್ತಾರೆ, ಇವರಿಂದ ಶುಲ್ಕದ ರೂಪದಲ್ಲಿ ಸಂಗ್ರಹವಾಗುವ ಹಣ ಉದ್ಯಾನದ ನಿರ್ವಹಣೆ, ಸ್ವಚ್ಛತೆ, ಸಿಬ್ಬಂದಿ ವೆಚ್ಚ ಭರಿಸಲು ಖರ್ಚಾಗುತ್ತಿದೆ.
ಹೀಗಾಗಿ ಅನಿವಾರ್ಯವಾಗಿ ಶುಲ್ಕ ಏರಿಸಬೇಕಿದೆ ಎನ್ನುವುದು ಅಧಿಕಾರಿಗಳ ವಾದವಾಗಿದೆ. ಲಾಲ್ ಬಾಗ್ ಪ್ರವೇಶ ಶುಲ್ಕದ ಮೇಲೆ ಶೇ.18ರಷ್ಟು ಜಿಎಸ್ ಸ್ಟಿ ವಿಧಿಸಿರುವ ಕಾರಣ ಪ್ರವೇಶ ಶುಲ್ಕವನ್ನು ಏರಿಸಲಾಗುತ್ತಿದೆ. ಪ್ರವೇಶ ಶುಲ್ಕ 50ರಿಂದ 60 ರೂ ಏರಿಕೆ ಮಾಡಲಾಗಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications