ಬೆಂಗಳೂರು : ಅಂಜನಾಪುರ ವಾರ್ಡಿನಲ್ಲಿ ವನಮಹೋತ್ಸವ
ಬೆಂಗಳೂರು, ಜೂ. 14: ನಗರದ ಆಲಹಳ್ಳಿ ಕೆರೆ ಅಭಿವೃದ್ಧಿ ಟ್ರಸ್ಟ್ ಸದಸ್ಯರು ಜೂ. 14 ಶನಿವಾರದಂದು ಅಂಜನಾಪುರ ವಾರ್ಡಿನಲ್ಲಿರುವ ಅಲಹಳ್ಳಿ ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ 500 ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಆಚರಿಸಿದರು.
ಕೆರೆಯ ಸುತ್ತಮುತ್ತಲಿನ ಆಲಹಳ್ಳಿ ಕನ್ನಡ ಸರ್ಕಾರಿ ಶಾಲೆಯ ಆವರಣ, ಉರ್ದು ಶಾಲೆಯ ಆವರಣ, ಗುರುಕುಲ ಶಾಲೆ, ನಂದಿಗಾರ್ಡನ್ ಅಪಾರ್ಟಮೆಂಟ್, ಆಲಹಳ್ಳಿ, ಗೊಲ್ಲಹಳ್ಳಿ, ಅಂಜನಾಪುರದ ಬೀದಿಗಳಲ್ಲಿ ಸಸಿಗಳನ್ನು ನೆಡಲಾಯಿತು.
ಟ್ರಸ್ಟ್ಗೆ ಮಕ್ಕಳಿಂದ ಹಾಗೂ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಸಿಗಳನ್ನು ನೆಡಲಾಗುವುದು ಎಂದು ಟ್ರಸ್ಟಿನ ಮ್ಯಾನೇಜರ್ ಮೋಹನ ಕುಮಾರ ತಿಳಿಸಿದರು.

100 ಜನ ಭಾಗಿ:
ಮಕ್ಕಳು, ಶಿಕ್ಷಕರು ಹಾಗೂ ಗ್ರಾಮಸ್ಥರು ಸೇರಿ ಒಟ್ಟು 100 ಜನ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಎಲ್ಲೆಲ್ಲಿ ಸಸಿಗಳನ್ನು ನೆಡಲಾಯಿತು:
ಕೆರೆಯ ಸುತ್ತಮುತ್ತಲಿನ ಆಲಹಳ್ಳಿ ಕನ್ನಡ ಸರ್ಕಾರಿ ಶಾಲೆಯ ಆವರಣ, ಉರ್ದು ಶಾಲೆಯ ಆವರಣ, ಗುರುಕುಲ ಶಾಲೆ, ನಂದಿಗಾರ್ಡನ್ ಅಪಾರ್ಟಮೆಂಟ್, ಆಲಹಳ್ಳಿ, ಗೊಲ್ಲಹಳ್ಳಿ, ಅಂಜನಾಪುರದ ಬೀದಿಗಳಲ್ಲಿ ಸಸಿಗಳನ್ನು ನೆಡಲಾಯಿತು.

500 ಸಸಿಗಳನ್ನು ನೆಟ್ಟು ವನಮಹೋತ್ಸವ ಆಚರಣೆ:
ಆಲಹಳ್ಳಿ ಕೆರೆ ಅಭಿವೃದ್ಧಿ ಟ್ರಸ್ಟ್ ಅಂಜನಾಪುರ ವಾರ್ಡಿನಲ್ಲಿರುವ ಅಲಹಳ್ಳಿ ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ 500 ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಆಚರಿಸಿದರು.

ಉತ್ತಮ ಪ್ರತಿಕ್ರಿಯೆ:
ಟ್ರಸ್ಟ್ಗೆ ಮಕ್ಕಳಿಂದ ಹಾಗೂ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಸಿಗಳನ್ನು ನೆಡಲಾಗುವುದು ಎಂದು ಟ್ರಸ್ಟಿನ ಮ್ಯಾನೇಜರ್ ಮೋಹನ ಕುಮಾರ ತಿಳಿಸಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications