ಪರಿಸರ ಜಾಗೃತಿ ಬಗ್ಗೆ ಜಾವಗಲ್ ಶ್ರೀನಾಥ್ ಏನಂತಾರೆ?
ಬೆಂಗಳೂರು, ಜೂನ್ 13: ಸ್ವಚ್ಛ ಭಾರತ ಅಭಿಯಾನದ ನಂತರ ಅನೇಕರ ಮನಸ್ಥಿತಿ ಬದಲಾಗಿದೆ, ಬದಲಾಗುತ್ತಿದೆ, ಸ್ವಚ್ಛತೆ ಒಂದು ದಿನದ ಕೆಲಸವಲ್ಲ. ಅದು ಪ್ರತಿಯೊಬ್ಬರ ಪ್ರತಿದಿನದ ಕೆಲಸವಾಗಬೇಕು ಎಂದು ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಹೇಳಿದರು.
ಯುನೈಟೆಡ್ ವೇ ಬೆಂಗಳೂರು ಆಶ್ರಯದಲ್ಲಿ ನಂದಿ ಬೆಟ್ಟದ ತಪ್ಪಲಿನಲ್ಲಿ ಹಮ್ಮಿಕೊಂಡಿದ್ದ "ನಂದಿ ಹಿಲ್ಲಥಾನ್ "ಗೆ ಜೂನ್ 12 ರಂದು ಚಾಲನೆ ನೀಡಿದ ನಂತರ ಒನ್ ಇಂಡಿಯಾದೊಂದಿಗೆ ಶ್ರೀನಾಥ್ ಮಾತನಾಡಿ ಅನೇಕ ವಿಚಾರಗಳನ್ನು ತೆರೆದಿಟ್ಟರು.[ಪರಿಸರ ಜಾಗೃತಿ ಸಾರಿದ ನಂದಿ ಹಿಲ್ಲಥಾನ್]

ಇಂಥ ಕಾರ್ಯಕ್ರಮಗಳು ಸ್ಚಚ್ಛತೆಯ ಅರಿವನ್ನು ಮತ್ತಷ್ಟು ಹೆಚ್ಚು ಮಾಡುತ್ತವೆ. ಪರಿಸರದ ಬಗ್ಗೆ ಎಷ್ಟು ಜಾಗೃತಿಮೂಡಿಸಿದರೂ ತೊಂದರೆಯಿಲ್ಲ. ಪ್ಲಾಸ್ಟಿಕ್ ಕಡಿಮೆ ಮಾಡಬೇಕು, ನಮ್ಮ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು ಎಂಬ ಜ್ಞಾನೋದಯ ನಮ್ಮಲ್ಲಿಯೇ ಆಗಬೇಕು. ಇಂಥ ಕಾರ್ಯಕ್ರಮ ಅದಕ್ಕೆ ಪೂರಕ ಎಂದರು.[ನಂದಿ ಹಿಲ್ಲಥಾನ್ : ಯಾಕಾಗಿ? ಏನಿದರ ಮಹತ್ವ?]
ನಂದಿ ಬೆಟ್ಟದ ತಪ್ಪಲಿನ ಓಟದ ಚಿತ್ರಪಟ
ಸ್ವಚ್ಛ ಭಾರತ ಅಭಿಯಾನ ಒಂದು ಉತ್ತಮ ಅರಿವು ಮೂಡಿಸುವ ಕೆಲಸ. ಅದರಿಂದ ಸಾಕಷ್ಟು ಬದಲಾವಣೆ ಆಗಿದೆ. ಇಂಥ ಬದಲಾವಣೆ ನಿರಂತರವಾಗಿರಬೇಕು ಎಂದು ಹೇಳಿದರು. ಜಾವಗಲ್ ಶ್ರೀನಾಥ್ ಯಾವ ಯಾವ ವಿಚಾರ ಹಂಚಿಕೊಂಡರು ಎಂಬುದನ್ನು ವಿಡಿಯೋದಲ್ಲಿ ನೋಡಿ...
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications