ಪರಿಸರ ಜಾಗೃತಿ ಬಗ್ಗೆ ಜಾವಗಲ್ ಶ್ರೀನಾಥ್ ಏನಂತಾರೆ?
ಬೆಂಗಳೂರು, ಜೂನ್ 13: ಸ್ವಚ್ಛ ಭಾರತ ಅಭಿಯಾನದ ನಂತರ ಅನೇಕರ ಮನಸ್ಥಿತಿ ಬದಲಾಗಿದೆ, ಬದಲಾಗುತ್ತಿದೆ, ಸ್ವಚ್ಛತೆ ಒಂದು ದಿನದ ಕೆಲಸವಲ್ಲ. ಅದು ಪ್ರತಿಯೊಬ್ಬರ ಪ್ರತಿದಿನದ ಕೆಲಸವಾಗಬೇಕು ಎಂದು ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಹೇಳಿದರು.
ಯುನೈಟೆಡ್ ವೇ ಬೆಂಗಳೂರು ಆಶ್ರಯದಲ್ಲಿ ನಂದಿ ಬೆಟ್ಟದ ತಪ್ಪಲಿನಲ್ಲಿ ಹಮ್ಮಿಕೊಂಡಿದ್ದ "ನಂದಿ ಹಿಲ್ಲಥಾನ್ "ಗೆ ಜೂನ್ 12 ರಂದು ಚಾಲನೆ ನೀಡಿದ ನಂತರ ಒನ್ ಇಂಡಿಯಾದೊಂದಿಗೆ ಶ್ರೀನಾಥ್ ಮಾತನಾಡಿ ಅನೇಕ ವಿಚಾರಗಳನ್ನು ತೆರೆದಿಟ್ಟರು.[ಪರಿಸರ ಜಾಗೃತಿ ಸಾರಿದ ನಂದಿ ಹಿಲ್ಲಥಾನ್]

ಇಂಥ ಕಾರ್ಯಕ್ರಮಗಳು ಸ್ಚಚ್ಛತೆಯ ಅರಿವನ್ನು ಮತ್ತಷ್ಟು ಹೆಚ್ಚು ಮಾಡುತ್ತವೆ. ಪರಿಸರದ ಬಗ್ಗೆ ಎಷ್ಟು ಜಾಗೃತಿಮೂಡಿಸಿದರೂ ತೊಂದರೆಯಿಲ್ಲ. ಪ್ಲಾಸ್ಟಿಕ್ ಕಡಿಮೆ ಮಾಡಬೇಕು, ನಮ್ಮ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು ಎಂಬ ಜ್ಞಾನೋದಯ ನಮ್ಮಲ್ಲಿಯೇ ಆಗಬೇಕು. ಇಂಥ ಕಾರ್ಯಕ್ರಮ ಅದಕ್ಕೆ ಪೂರಕ ಎಂದರು.[ನಂದಿ ಹಿಲ್ಲಥಾನ್ : ಯಾಕಾಗಿ? ಏನಿದರ ಮಹತ್ವ?]
ನಂದಿ ಬೆಟ್ಟದ ತಪ್ಪಲಿನ ಓಟದ ಚಿತ್ರಪಟ
ಸ್ವಚ್ಛ ಭಾರತ ಅಭಿಯಾನ ಒಂದು ಉತ್ತಮ ಅರಿವು ಮೂಡಿಸುವ ಕೆಲಸ. ಅದರಿಂದ ಸಾಕಷ್ಟು ಬದಲಾವಣೆ ಆಗಿದೆ. ಇಂಥ ಬದಲಾವಣೆ ನಿರಂತರವಾಗಿರಬೇಕು ಎಂದು ಹೇಳಿದರು. ಜಾವಗಲ್ ಶ್ರೀನಾಥ್ ಯಾವ ಯಾವ ವಿಚಾರ ಹಂಚಿಕೊಂಡರು ಎಂಬುದನ್ನು ವಿಡಿಯೋದಲ್ಲಿ ನೋಡಿ...
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ












Click it and Unblock the Notifications