ಇಸ್ತಾನ್ಬುಲ್ ಗನ್ ನೋಡಿ ಏರ್ ಪೋರ್ಟ್ ಸಿಬ್ಬಂದಿಗೆ ನಡುಕ!
ಬೆಂಗಳೂರು, ಜು. 28: ಇಸ್ತಾನ್ಬುಲ್ನಿಂದ ಬಂದ ಗನ್ಗಳನ್ನು ನೋಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿರುವ ಗನ್ಗಳನ್ನು ಪರಿಶೀಲನೆ ನಡೆಸಿದಾಗ ಆಟಿಕೆ ಗನ್ ಎಂದು ಎಂದು ಗೊತ್ತಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.
ಇಸ್ತಾನ್ಬುಲ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಗೋ ಪಾರ್ಸೆಲ್ ಫ್ಲೈಟ್ ಬಂದಿತ್ತು. ಪಾರ್ಸಲ್ ಶಿಫ್ಟ್ ಮಾಡುತ್ತಿದ್ದ ಸಿಬ್ಬಂದಿ ಪಾರ್ಸಲ್ ಬಗ್ಗೆ ಅನುಮಾನಗೊಂಡಿದ್ದು, ಅದನ್ನು ತೆಗೆದು ನೋಡಿದ್ದಾರೆ. ಪಾರ್ಸಲ್ನಲ್ಲಿ ಗನ್ಗಳು ಇರುವುದು ಗೊತ್ತಾಗಿದ್ದು, ಟರ್ಮಿನಲ್ ಸಿಬ್ಬಂದಿ ಕೂಡಲೇ ಭದ್ರತಾ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪರಿಣಿತ ಭದ್ರತಾ ಸಿಬ್ಬಂದಿ ಇಸ್ತಾನ್ಬುಲ್ನಿಂದ ಬಂದಿದ್ದ ಗನ್ಗಳನ್ನು ಪರಿಶೀಲಿಸಿದ್ದಾರೆ.

Recommended Video
ಈ ವೇಳೆ ಇವೆಲ್ಲವೂ ನಕಲಿ ಗನ್ ಎಂಬುದು ಗೊತ್ತಾಗಿದೆ. ಮಷಿನ್ ಗನ್ ಹೋಲುವ ನಕಲಿ ಗನ್ಗಳನ್ನು ಪಾರ್ಸೆಲ್ ಮಾಡಿದವರ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜತೆಗೆ ಕೊರಿಯರ್ ಮಾಡಿದವರ ವಿವರ ಸಂಗ್ರಹಿಸಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮುಂದಾಗಿದ್ದಾರೆ. ಅಂತೂ ನಕಲಿ ಗನ್ಗಳಿಂದ ಹೆದರಿದ್ದ ಏರ್ ಪೋರ್ಟ್ ಸಿಬ್ಬಂದಿ ನಿರಾತಂಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications