ಮೊದಲ ಪ್ರಕರಣದಲ್ಲಿ ಟೋಪಿರಾಜ್ ಜಾಮೀನು ಅರ್ಜಿ ವಜಾ !
ಬೆಂಗಳೂರು, ಜನವರಿ 07: ಉದ್ಯಮಿಗೆ ಕೆಎಸ್ ಅರ್ ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಸುಧೀಂದ್ರ ರೆಡ್ಡಿ ಅವರಿಂದ ಕೋಟ್ಯಂತರ ರೂ ವಂಚನೆ ಮಾಡಿದ ಪ್ರಕರಣದಲ್ಲಿ ಜಾಮೀನು ಕೋರಿ ನಕಲಿ ಆರ್ಎಸ್ಎಸ್ ನಾಯಕ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
ಉದ್ಯಮಿ ಸುಧೀಂದ್ರ ರೆಡ್ಡಿಗೆ ವಂಚಿಸಿದ ಪ್ರಕರಣದಲ್ಲಿ ಸ್ವಾಮಿ ಬಂಧನಕ್ಕೆ ಒಳಗಾಗಿದ್ದ. ಇದಾದ ಬಳಿಕ ಎಂಟು ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಮೊದಲ ವಂಚನೆ ಪ್ರಕರಣದಲ್ಲಿ ಜಾಮೀನು ಕೋರಿ ಸ್ವಾಮಿ ಅರ್ಜಿ ಸಲ್ಲಿಸಿದ್ದ.
ಸ್ವಾಮಿಗೆ ಜಾಮೀನು ನೀಡದಂತೆ ಸಿಸಿಬಿ ಪೊಲೀಸರು ಆಕ್ಷೇಪಣೆ ಸಲ್ಲಿಸಿದ್ದರು. ಸ್ವಾಮಿ ವೃತ್ತಿಪರ ವಂಚನೆ ಮಾಡಿದ್ದಾನೆ. ಸುಮಾರು ಕೇಸು ದಾಖಲಾಗುತ್ತಿವೆ. ಈಗಾಗಲೇ ಬೇರೆ ಪ್ರಕರಣದಲ್ಲಿ ವುಚಾರಣೆ ಎದುರಿಸುತ್ತಿದ್ದಾನೆ. ಹೊರ ಬಂದಲ್ಲಿ ಸಾಕ್ಷಾದಸಾರಗಳ ಮೇಲೆ ಪ್ರಭಾವ ಬೀಳುತ್ತಾನೆ.

ಈತನಿಗೆ ಜಾಮೀನು ಸಿಕ್ಕಲ್ಲಿ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಈತನ ವಿರುದ್ಧ ಸಾಕಷ್ಟು ದೂರು ಬರುತ್ತಿವೆ. ಯಾವ ಕಾರಣಕ್ಕೂ ಜಾಮೀನು ನೀಡಬಾರದು ಎಂಬ ಸಿಸಿಬಿ ಪರ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು. ವಾದ ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿದೆ. ಇನ್ನು ಮೊದಲ ವಂಚನೆ ಪ್ರಕರಣದಲ್ಲಿ ಇದೀಗ ಸ್ವಾಮಿ ಹೈಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ. ಉಳಿದ ಎಂಟಕ್ಕೂ ಹೆಚ್ಚು ಪ್ರಕರಣ ವಿಚಾರಣೆ ನಡೆಯಿತ್ತಿವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications