ನಕಲಿ ವಾಚ್ ದಂಧೆ: 1.8 ಕೋಟಿ ಮೌಲ್ಯದ ಮಾಲು ವಶ, ಮೂವರ ಸೆರೆ
ಬೆಂಗಳೂರು, ಡಿಸೆಂಬರ್ 23: ರಾಡೋ, ಹುಬ್ಲಟ್ ಸೇರಿದಂತೆ ಪ್ರತಿಷ್ಠಿತ ಕಂಪನಿಗಳ ನಕಲಿ ವಾಚ್ ಮಾರಾಟ ಜಾಲವನ್ನು ಭೇದಿಸಿ ಮೂರು ಜನರನ್ನು ಬಂಧಿಸಿರುವ ಬೆಂಗಳೂರಿನ ಸಿಸಿಬಿ ಅಧಿಕಾರಿಗಳು ರು 1.8 ಕೋಟಿ ಮೌಲ್ಯದ 541 ಗಡಿಯಾರಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಹಾವನೂರು ಬಡಾವಣೆಯ ಅನ್ವೇಶ್ ಐಪಿಆರ್ ಸರ್ವಿಸ್ ನ ಪ್ರಮೋದ್ ಕುಮಾರ್ ಚಿಕ್ಕಪೇಟೆಯಲ್ಲಿ ನಕಲಿ ವಾಚ್ ದಂಧೆ ನಡೆಯುತ್ತಿರುವುದರ ಬಗ್ಗೆ ದೂರು ನೀಡಿದ್ದರು. ಈ ಮಾಹಿತಿ ಆದರಿಸಿ ಚಿಕ್ಕಪೇಟೆಯಲ್ಲಿ ತನಿಖೆ ಮಾಡಿದ ಸಿಸಿಬಿ ಅಧಿಕಾರಿಗಳು ಜೆ.ಸಿ. ನಗರ ವಾಸಿ ಎಂ.ಬಿ.ಷಫಿವುಲ್ಲಾ,(40), ಯಲಹಂಕ ನಿವಾಸಿ ಇಂತಿಯಾಜ್(23) ಮತ್ತು ಗೌರಿಪಾಳ್ಯ ನಿವಾಸಿ ಖಲೀಂ (34) ಮೂವರ ಅಂಗಡಿಗಳ ಮೇಲೆ ದಾಳಿ ನಡೆಸಿ 1.8 ಕೋಟಿ ಮೌಲ್ಯದ 541 ಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ.[ಊಬ್ಲೋ ವಾಚ್ ವಿವಾದ : ಎಚ್ಡಿಕೆ ವಿರುದ್ಧ ತನಿಖೆಗೆ ಆದೇಶ!]

ದೊರೆತಿರುವ ಗಡಿಯಾರಗಳು ರಾಡೋ, ಹುಬ್ಲಟ್, ಟಿಸಾಟ್, ಕ್ಯಾಲ್ವಿನ್ ಕೇವಿನ್, ಲಾಂಗಿನೀಸ್, ಒಮೇಗಾ ಇತ್ಯಾದಿ ಪ್ರತಿಷ್ಠಿತ ಕಂಪನಿಗಳ ನಕಲು ವಾಚ್ ಗಳಾಗಿದ್ದು, ಆರೋಪಿಗಳು ನಕಲಿ ವಾಚ್ ಗಳನ್ನು ಮುಂಬೈ ಮತ್ತು ಚೆನ್ನೈ ನಿಂಕ ಕಡಿಮೆ ಬೆಲೆಗೆ ಖರೀದಿಸಿ ತಂದು ಗ್ರಾಹಕರಿಗೆ 3ಸಾವಿರದಿಂದ 7 ಸಾವಿರದ ವರೆಗೆ ಮಾರಾಟ ಮಾಡಿ ಮೋಸ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದರು.[ವಜ್ರ ಖಚಿತ ಉಬ್ಲೋ ವಾಚ್ ಬಗ್ಗೆ ಎಸಿಬಿಗೆ ಮೊದಲ ದೂರು!]
ಇನ್ನು ಈ ಆಸಾಮಿಗಳ ಮೇಲೆ ಚಿಕ್ಕಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications