ಬಿಎಂಟಿಸಿ ವಾಯುವಜ್ರ ಬಸ್ ಪ್ರಯಾಣ ದರ ಏರಿಕೆ
ಗಳೂರು, ಏಪ್ರಿಲ್ 03: ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 7ರಲ್ಲಿರುವ ದೇವನಹಳ್ಳಿ ಟೋಲ್ ಪ್ಲಾಜಾದಲ್ಲಿ ಏ.1ರಿಂದ ಟೋಲ್ ದರ ಹೆಚ್ಚಾಗಿದೆ.
ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯಾಚರಣೆ ನಡೆಸುವ ವಾಯುವಜ್ರ ಬಸ್ ಟಿಕೆಟ್ ದರವನ್ನೂ ಬಿಎಂಟಿಸಿ ಏರಿಸಿದೆ. ಪ್ರತಿ ಟಿಕೆಟ್ ದರ 1 ರೂ ಹಾಗೂ ಮಾಸಿಕ ಪಾಸ್ 30ರೂ ಹೆಚ್ಚಳವಾಗಿದೆ. ಏ.1ರಿಂದ 2019ರ ಮಾ.31ರವರೆಗೆ ಪರಿಷ್ಕೃತ ಶುಲ್ಕ ಅನ್ವಯವಾಗಿದೆ. ಬಸ್ ಗಳಿಗೆ 385 ರೂ. ಇದ್ದ ಶುಲ್ಕವನ್ನು 405ರೂ. ಗೆ ಹೆಚ್ಚಳ ಮಾಡಲಾಗಿದೆ.

ಜತೆಗೆ ಟೋಲ್ ಮಾಸಿಕ ಪಾಸ್ ದರವೂ 8,585 ರೂ ನಿಂದ 8,945 ರೂ.ಗೆ ಏರಿಕೆಯಾಗಿದೆ. ಕಾರಣದಿಂದ 1 ರೂ ಏರಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರನ್ನು ಸೆಳೆಯುವ ಉದ್ದೇಶದಿಂದ ಗುಂಪು ಟಿಕೆಟ್ ಖರೀದಿಸುವವರಿಗೆ ಕೆಲ ಮಾರ್ಗದ ವಾಯುವಜ್ರ ಬಸ್ ಗಳಲ್ಲಿ ನಿಗಮ ಶೇ.15 ರಷ್ಟು ರಿಯಾಯಿತಿ ನೀಡುತ್ತಿದೆ. ಎಲ್ಲ ವಾಯುವಜ್ರ ಬಸ್ ಗಳಿಗೆ ಈ ಕೊಡುಗೆ ವಿಸ್ತರಿಸಲು ಚಿಂತನೆ ನಡೆಸುತ್ತಿದೆ.
| ವಾಹನ | ಏಕಮುಖ ಸಂಚಾರ | ದಿನದೊಳಗೆ ಹಿಂದಿರುಗಿದರೆ | ಮಾಸಿಕ ಪಾಸ್ |
| ಕಾರು, ಜೀಪ್, ವ್ಯಾನ್ | 85 | 130(125) | 2,895(2,780) |
| ಲಘು ಸರಕು ವಾಹನ, ಮಿನಿ ಬಸ್ | 135(130) | 200(190) | 4,450(4,270) |
| ಟ್ರಕ್, ಬಸ್ | 270(260) | 405(385) | 8,945(8,585) |
| ಭಾರಿ ವಾಹನ, ಮಲ್ಟಿ ಆಕ್ಸಿಲ್ ವಾಹನ | 405(390) | 610(585) | 13,580(13,030) |
| 7 ಅಥವಾ ಹೆಚ್ಚಿನ ಆಕ್ಸಿಲ್ | 530(510) | 795(765) | 17,685(16,970) |
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications