ವಿ ರೆಸ್ಪೆಕ್ಟ್ ಫಾರ್ಮರ್ಸ್ ಟ್ರಸ್ಟ್ ನಿಂದ ಲಾಂಛನ ಲೋಕಾರ್ಪಣೆ
ಬೆಂಗಳೂರು, ಡಿಸೆಂಬರ್ 11 : ವಿ ರೆಸ್ಪೆಕ್ಟ್ ಫಾರ್ಮರ್ಸ್ ಟ್ರಸ್ಟ್ ರೈತ ಸ್ನೇಹಿ ಯೋಜನೆಯ ಲಾಂಛನ ಲೋಕಾರ್ಪಣೆ ಸಮಾರಂಭವನ್ನು ಡಿ.13 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಹಮ್ಮಿಕೊಂಡಿದೆ.
ಜೋಗಿ ಬರೆದ 'ನಾನು ಪಾರ್ವತಿ' ಪುಸ್ತಕ ಬಿಡುಗಡೆ ಮಾಡಿದ ಸುದೀಪ್
ಕಾರ್ಯಕ್ರಮದಲ್ಲಿ ಸಾರ್ಥಕ ನೇಗಿಲ ಯೋಗಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ನಟ ಕಿಚ್ಚ ಸುದೀಪ್ ಲಾಂಛನ ಉದ್ಘಾಟನೆ ಮಾಡಲಿದ್ದು, ಮಾಜಿ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಹೈಕೋರ್ಟ್ ನಿವೃತ್ತ ನ್ಯಾ. ಎ.ಜೆ. ಸದಾಶಿವ ಅವರು ಆಗಮಿಸಲಿದ್ದಾರೆ. ಅವರೊದಿಗೆ ಸಾಹಿತಿ ಪ್ರೊ. ದೊಡ್ಡರಂಗೇಗೌಡ, ಜಿಕೆವಿಕೆ ವಿಶ್ರಾಂತ ಕುಲಪತಿ ಕೆ. ನಾರಾಯಣಗೌಡ ಪಾಲ್ಗೊಳ್ಳಲಿದ್ದಾರೆ.
More From
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications