ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ, ವೆಂಕಟಸುಬ್ಬುಗೆ ಸನ್ಮಾನ
ಬೆಂಗಳೂರು, ಸೆಪ್ಟೆಂಬರ್ 13: "ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದೀನಿ. ಆದರೆ ಈಗಿನ ಸ್ಥಿತಿಯಲ್ಲಿ ಭಯದಲ್ಲೇ ಕೆಲಸ ಮಾಡುವಂತಿದೆ. ಆದರೆ ಹಿಂದೆ ನಿರ್ಭೀತಿಯಿಂದ ಕೆಲಸ ಮಾಡಬಹುದಿತ್ತು" ಎಂದು ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ ಹೇಳಿದರು.
ದಿವ್ಯ ಚೇತನ ಚಾರಿಟಬಲ್ ಟ್ರಸ್ಟ್ ಹಾಗೂ 'ನಿಮ್ಮ ನಾಯಕ' ಮಾಸಪತ್ರಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈಗ ಮಾಧ್ಯಮಗಳು ಬಂಡವಾಳಶಾಹಿಗಳ ಹಿಡಿತದಲ್ಲಿವೆ. ಇದು ಆತಂಕದ ಪರಿಸ್ಥಿತಿ ಎಂದು ಅವರು ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ಮತ್ತೊಬ್ಬ ಹಿರಿಯ ಪತ್ರಕರ್ತ ವೆಂಕಟಸುಬ್ಬು ಮೋಕ್ಷಗುಂಡಂ, ವಿವಿಧ ಕ್ಷೇತ್ರದ ಸಾಧಕರಾದ ಭಾಸ್ಕರ್ ರಾವ್, ಕೆ.ಎಸ್.ಮೃತ್ಯುಂಜಯ, ಧಮೇಂದ್ರ, ಡಿ.ಮುನಿರಾಜು, ಅಶ್ವತ್ಠಮ್ಮ, ಸಿ.ಪಿ.ಶಿವಣ್ಣ ಹಾಗೂ ಕೃಷ್ಣಪ್ಪ್ ಅವರನ್ನು ಸಹ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಆಯೋಜಕ ಎಂ.ರಾಮು, ಬಿ.ಕೆ.ಪ್ರಸನ್ನ, ರವಿದಾಸ್ ಬಿಂಡಿಗನವಿಲೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
More From
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications