Get Updates
Get notified of breaking news, exclusive insights, and must-see stories!

ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ, ವೆಂಕಟಸುಬ್ಬುಗೆ ಸನ್ಮಾನ

ಬೆಂಗಳೂರು, ಸೆಪ್ಟೆಂಬರ್ 13: "ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದೀನಿ. ಆದರೆ ಈಗಿನ ಸ್ಥಿತಿಯಲ್ಲಿ ಭಯದಲ್ಲೇ ಕೆಲಸ ಮಾಡುವಂತಿದೆ. ಆದರೆ ಹಿಂದೆ ನಿರ್ಭೀತಿಯಿಂದ ಕೆಲಸ ಮಾಡಬಹುದಿತ್ತು" ಎಂದು ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ ಹೇಳಿದರು.

ದಿವ್ಯ ಚೇತನ ಚಾರಿಟಬಲ್ ಟ್ರಸ್ಟ್ ಹಾಗೂ 'ನಿಮ್ಮ ನಾಯಕ' ಮಾಸಪತ್ರಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈಗ ಮಾಧ್ಯಮಗಳು ಬಂಡವಾಳಶಾಹಿಗಳ ಹಿಡಿತದಲ್ಲಿವೆ. ಇದು ಆತಂಕದ ಪರಿಸ್ಥಿತಿ ಎಂದು ಅವರು ಹೇಳಿದರು.

Felicitation for senior journalist Venkat Narayan and Venkata Subbu

ಇದೇ ಕಾರ್ಯಕ್ರಮದಲ್ಲಿ ಮತ್ತೊಬ್ಬ ಹಿರಿಯ ಪತ್ರಕರ್ತ ವೆಂಕಟಸುಬ್ಬು ಮೋಕ್ಷಗುಂಡಂ, ವಿವಿಧ ಕ್ಷೇತ್ರದ ಸಾಧಕರಾದ ಭಾಸ್ಕರ್ ರಾವ್, ಕೆ.ಎಸ್.ಮೃತ್ಯುಂಜಯ, ಧಮೇಂದ್ರ, ಡಿ.ಮುನಿರಾಜು, ಅಶ್ವತ್ಠಮ್ಮ, ಸಿ.ಪಿ.ಶಿವಣ್ಣ ಹಾಗೂ ಕೃಷ್ಣಪ್ಪ್ ಅವರನ್ನು ಸಹ ಸನ್ಮಾನಿಸಲಾಯಿತು.

Felicitation for senior journalist Venkat Narayan and Venkata Subbu

ಕಾರ್ಯಕ್ರಮದ ಆಯೋಜಕ ಎಂ.ರಾಮು, ಬಿ.ಕೆ.ಪ್ರಸನ್ನ, ರವಿದಾಸ್ ಬಿಂಡಿಗನವಿಲೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+