Water shutdown: ನ.21ಕ್ಕೆ ಬೆಂಗಳೂರಿನ ಯಾವ ಬಡಾವಣೆಗಳಲ್ಲಿ ನೀರು ಬರಲ್ಲ ಎಂದು ತಿಳಿಯಿರಿ
ಬೆಂಗಳೂರು, ನವೆಂಬರ್ 18: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ವ್ಯಾಪ್ತಿಯ ಕಾವೇರಿ 4ನೇ ಹಂತದ ಒಂದನೇ ಘಟ್ಟದಿಂದ ನೀರು ಸರಬರಾಜು ಆಗುವ ಪ್ರದೇಶಗಳಲ್ಲಿ ನವೆಂಬರ್ 21ರಂದು ಇಡಿ ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ ಕಂಡು ಬರಲಿದೆ.
ಕೆ.ಆರ್.ಪುರಂನಿಂದ ರೇಷ್ಮೆ ಸಂಸ್ಥೆಯ ಹೊರ ವರ್ತುಲ ರಸ್ತೆ (ರಿಂಗ್ ರಸ್ತೆ)ಯ ಮೆಟ್ರೋ ನಿಲ್ದಾಣ ಪ್ರದೇಶದಲ್ಲಿ ಕುಡಿಯುವ ಕಾವೇರಿ ನೀರು ಕೊಳವೆ ಮಾರ್ಗದ ಬದಲಾವಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ನವೆಂಬರ್ 21ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆ ವರೆಗೆ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ಈ ಕಳೆಗಿನ ಹಲವು ಪ್ರದೇಶಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಪ್ರಕಟಣೆ ತಿಳಿಸಿದೆ.

ಜಂಬೂಸವಾರಿ ದಿನ್ನೆ, ಪುಟ್ಟೇನಹಳ್ಳಿ, ಕೋಣನಕುಂಟೆ ಕ್ರಾಸ್, ಜರಗನಹಳ್ಳಿ, ಜೆಪಿ ನಗರ 4, 5, 6 ಹಾಗೂ 7ನೇ ಹಂತ, ಚುಂಚಕಟ್ಟೆ ಮುಖ್ಯರಸ್ತೆ, ಕೊತ್ತನೂರು ದಿಣ್ಣೆ ಮುಖ್ಯರಸ್ತೆ, ದೊರೆಸಾನಿ ಪಾಳ್ಯ, ಬನ್ನೇರುಘಟ್ಟ ಮುಖ್ಯರಸ್ತೆ, ಜಯದೇವ ಆಸ್ಪತ್ರೆ, 4ನೇ ಟಿ ಬ್ಲಾಕ್ ಪಾರ್ಟ್ ಎ, ತಿಲಕ್ ನಗರ, ವಿಜಯಾ ಬ್ಯಾಂಕ್ ಬಡಾವಣೆ, ಬಿಳೇಕಹಳ್ಳಿ, ರೋಲೆ ಕಾಲೋನಿ, ಕೋಡಿಚಿಕ್ಕನಹಳ್ಳಿ, ಬೊಮ್ಮನಹಳ್ಳಿ, 1 ರಿಂದ ಎಎಸ್ಆರ್ 7ವಲಯ, ಮಂಗಮ್ಮನಪಾಳ್ಯ.
ಅದೇ ರೀತಿ ಹೊಸಪಾಳ್ಯ, ಎಲೆಕ್ಟ್ರಾನಿಕ್ಸ್ ಸಿಟಿ 1ನೇ ಮತ್ತು 2ನೇ ಹಂತ, ಕೋರಮಂಗಲ 3ಮತ್ತು 4ನೇ ಬ್ಲಾಕ್, ಕುದುರೆ ಮುಖ ಕಾಲೋನಿ, ಎಸ್ಟಿ ಬೆಡ್, ಶ್ರೀನಿವಾಗಿಲು, ಹೊಸ ಗುರಪ್ಪನಪಾಳ್ಯ, ಜಿಕೆ ಪಾಳ್ಯ, ಕೆಇಬಿ ಬಡಾವಣೆ, ಸುದರ್ಶನ ಕೊಳಚೆ ಪ್ರದೇಶ, ಬಿಸ್ಮಿಲ್ಲಾ ನಗರ, ಮಾರುತಿ ಲೇಔಟ್, ನಾರಾಯಣಪ್ಪ ಗಾರ್ಡನ್, ಬಾಲಾಜಿನಗರ, ಭವಾನಿ ನಗರ, ಭಾರತಿ ಬಡಾವಣೆ, ಎನ್ಎಸ್ ಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಅಂದು ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications