ನಿರ್ಮಾಪಕ ಕೆ. ಮಂಜು ಹೆಸರಲ್ಲಿ ಮೋಸ: ಆರೋಪಿ ಬಂಧನ
ಕನ್ನಡ ಚಿತ್ರ ನಿರ್ಮಾಪಕ ಕೆ. ಮಂಜು ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಯುವತಿಯರನ್ನು ವಂಚಿಸುತ್ತಿದ್ದ ಮಂಜುನಾಥ್ ಎಂಬುವನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು, ಜೂನ್ 3: ಕನ್ನಡ ಚಿತ್ರ ನಿರ್ಮಾಪಕ ಕೆ. ಮಂಜು ಹೆಸರಿನಲ್ಲಿ ನಿರ್ಮಾಪಕನ ಪೋಸು ಕೊಡುತ್ತಾ ಹಲವಾರು ಯುವತಿಯರ ಸಂಪರ್ಕ ಸಾಧಿಸಿ , ಅವರನ್ನು ಸೌದಿ ದೇಶಗಳಿಗೆ ಮಾರುವ ಕುತಂತ್ರ ಹೊಂದಿದ್ದ ವಂಚಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ರಾಹುಲ್ ಗಾಂಧಿ ಸೇರಿದಂತೆ ಹಲವರು ಗಣ್ಯ ವ್ಯಕ್ತಿಗಳ ಜತೆಗೆ ಫೋಟೋಗಳನ್ನು ತೆಗೆಸಿಕೊಂಡಿದ್ದ ಈತ ಆ ಫೋಟೋಗಳನ್ನು ಉಪಯೋಗಿಸಿಕೊಂಡು ತಮಗೆ ಪ್ರಭಾವಿ ವ್ಯಕ್ತಿಗಳ ಪರಿಚಯವಿದೆ ಎಂದು ಪೋಸು ಕೊಡುತ್ತಿದ್ದ.

ಅಲ್ಲದೆ, ಇತ್ತೀಚೆಗೆ ಪುಣೆಯಿಂದ ಯುವತಿಯರನ್ನು ಕರೆಯಿಸಿಕೊಂಡು ದೆಹಲಿಯ ಕರ್ನಾಟಕ ಭವನದಲ್ಲಿ ಉಳಿಸಿಕೊಂಡಿದ್ದ ಆತ, ಆನಂತರ ಅವರನ್ನು ಬೆಂಗಳೂರಿಗೆ ಕರೆ ತಂದಿದ್ದ. ಅದಾದ ಮೇಲೆ, ಅವರೊಂದಿಗೆ ಅನುಚಿತವಾಗಿ ವರ್ತಿಸಿ ಅವರ ಕೆಂಗಣ್ಣಿಗೆ ಗುರಿಯಾಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications