ಜಾಫರ್ ಷರೀಫ್ ಅಪೂರ್ಣಗೊಳಿಸಿದ ಕೊನೆಯ ಕೆಲಸವೇನು?
ಬೆಂಗಳೂರು, ನವೆಂಬರ್ 26: ದೇಶದ ಬ್ರಾಡ್ ಗೇಜ್ ರೈಲ್ವೆ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಮಾಜಿ ಕೇಂದ್ರ ಸಚಿವ ಸಿಕೆ ಜಾಫರ್ ಷರೀಫ್ ಗ್ರಾಮೀಣಾಭಿವೃದ್ಧಿಯಂತಹ ವಿಚಾರಗಳಲ್ಲೂ ತೀವ್ರ ಆಸಕ್ತಿ ಹೊಂದಿದ್ದರು ಎಂಬುದು ಎಲ್ಲರಿಗೆ ಗೊತ್ತಿರುವ ವಿಚಾರ.
ಆದರೆ ಜಾಫರ್ ಷರೀಫ್ ಅವರು ದೇಶದ ಮಹತ್ವದ ಆತ್ಮಕತೆಗಳ ಪೈಕಿ ಒಂದಾದ ' ಇಂಡಿಯಾ ವಿನ್ಸ ಫ್ರೀಡಂ' ಉರ್ದು ಹಾಗೂ ಕನ್ನಡಕ್ಕೆ ತರ್ಜುಮೆ ಮಾಡುವಲ್ಲಿ ನಿರತರಾಗಿದ್ದರು. ಜಾಫರ್ ಷರೀಫ್ ಅಂದುಕೊಂಡಂತೆ ಎಲ್ಲವೂ ಆಗಿದ್ದರೆ ಇದೇ ನವೆಂಬರ್ 28ಕ್ಕೆ ಇದೇ ಅರಮನೆ ಮೈದಾನದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಈ ಕೃತಿಯನ್ನು ಬಿಡುಗಡೆ ಮಾಡಬೇಕಿತ್ತು.
ಕಳೆದ ಹಲವು ತಿಂಗಳುಗಳಿಂದ ಜಾಫರ್ ಷರೀಫ್ ಅವರು ದೇಶದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ 'ಇಂಡಿಯಾ ವಿನ್ಸ್ ಫ್ರೀಡಂ' ಕೃತಿಯನ್ನು ತರ್ಜುಮೆಗೊಳಿಸುವಲ್ಲಿ ನಿರತರಾಗಿದ್ದರು.

ಆ ಕೃತಿಯ ಭಾಷಾಂತರ ಪ್ರಕ್ರಿಯೆ ಪೂರ್ಣಗೊಂಡು ಇದೇ ನವೆಂಬರ್ 28ಕ್ಕೆ ಬಿಡುಗಡೆಗೊಳ್ಳಬೇಕಿತ್ತು, ಭಾರತ ಸ್ವಾತಂತ್ರ್ಯ ಹೋರಾಟದ ಹಲವು ಮಜಲುಗಳು ಹಾಗೂ ದೇಶ ವಿಭಜನೆಯ ಸಂದರ್ಭದಲ್ಲಿ ನಡೆದ ಹಲವಾರು ಸ್ವಾರಸ್ಯಕರ ಹಾಗೂ ಐತಿಹಾಸಿಕ ಘಟನೆಗಳನ್ನು ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ತಮ್ಮ ಆತ್ಮಕತೆಯಲ್ಲಿ ಬರೆದುಕೊಂಡಿದ್ದರು.
ಆ ಕೃತಿಯನ್ನು ಉರ್ದು ಹಾಗೂ ಕನ್ನಡಕ್ಕೆ ತರ್ಜುಮೆ ಮಾಡಲು ತೀವ್ರ ಆಸಕ್ತಿ ಹೊಂದಿದ್ದರು. ಆದರೆ ಅವರ ಅಂತಿಮ ಪ್ರಯತ್ನ ಕೈಗೂಡಲಿಲ್ಲ ಎಂಬುದು ಅವರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್











Click it and Unblock the Notifications