ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ವಿರುದ್ಧ ಎಫ್ಐಆರ್
ಬೆಂಗಳೂರು, ಅಕ್ಟೋಬರ್ 27 : ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಹೋದರ ಸಂಬಂಧಿಯೇ ಶಾಸಕರ ವಿರುದ್ಧ ವಂಚನೆ ದೂರು ನೀಡಿದ್ದಾರೆ.
ಬೆಂಗಳೂರಿನ ಜೆ. ಪಿ. ನಗರ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಶಾಂತ್ ದೂರು ಸಲ್ಲಿಸಿದ್ದರು. ವ್ಯಾಪಾರದ ವಿಚಾರದಲ್ಲಿ ಒಪ್ಪಂದ ಮಾಡಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪ್ರಶಾಂತ್ ನೀಡಿದ ದೂರಿನ ಅನ್ವಯ ಬಿಜೆಪಿ ಶಾಸಕ ಉದಯ್ ಗಡುಡಾಚಾರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ತನಿಖೆಯ ಬಳಿಕ ದೂರಿನ ಕುರಿತು ಸ್ಪಷ್ಟನೆ ಸಿಗಲಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಉದಯ್ ಗರುಡಾಚಾರ್, "ಪ್ರಶಾಂತ್ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ದಾಖಲೆಗಳಿದ್ದರೆ ಅವರು ಸಲ್ಲಿಕೆ ಮಾಡಲಿ. ನಾನು ಯಾವುದೇ ತನಿಖೆಗೂ ಸಿದ್ಧ" ಎಂದು ಹೇಳಿದರು.
2018ರ ಚುನಾವಣೆಯಲ್ಲಿ ಉದಯ್ ಗರುಡಾಚಾರ್ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಲ್ಲಿ 57,312 ಮತಗಳನ್ನು ಪಡೆದು ಕಾಂಗ್ರೆಸ್ನ ಆರ್. ವಿ. ದೇವರಾಜ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ










Click it and Unblock the Notifications