Get Updates
Get notified of breaking news, exclusive insights, and must-see stories!

ಆಗಸ್ಟ್ 18ರಂದು ಬಿಜೆಪಿಯಿಂದ ವಿಧಾನಸೌಧ ಚಲೋ

ಬೆಂಗಳೂರು, ಆಗಸ್ಟ್ 17: ಶುಕ್ರವಾರ ಅಂದರೆ ಆಗಸ್ಟ್ 18ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಸಚಿವರ ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿ 'ವಿಧಾನಸೌಧ ಚಲೋ' ಕಾರ್ಯಕ್ರಮವನ್ನು ಆಯೋಜಿಸಿದೆ.

ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಿಂದ ಭಾರೀ ಪ್ರತಿಭಟನೆ ಆರಂಭವಾಗಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಆರ್.ಅಶೋಕ್ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.

FIR filed on Catholic priest Fr Victor D'mello for forging will of church member

ಬಿಜೆಪಿಯ ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್. ಸದಾಶಿವ, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ಎಸ್. ಮುನಿರಾಜು, ಬೆಂಗಳೂರು ಮಹಾನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು, ಬೆಂಗಳೂರು ನಗರ ಮತ್ತು ನಗರ ಜಿಲ್ಲೆ ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಕಳೆದ ವಾರ ಬೆಂಗಳೂರಿಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಸರ್ಕಾರದ ಭ್ರಷ್ಟ ಸಚಿವರ ರಾಜೀನಾಮೆಗೆ ಒಂದು ವಾರಗಳ ಕಾಲ ಪ್ರತಿಭಟನೆ ನಡೆಸುವಂತೆ ರಾಜ್ಯ ನಾಯಕರಿಗೆ ಸೂಚಿಸಿದ್ದರು. ಇದೀಗ ಅದರಂತೆ ಪ್ರತಿಭಟನೆಗೆ ಇಳಿದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+