ಬೆಂಕಿ ಅವಘಡ: ದೇವರ ದರ್ಶನಕ್ಕೆ ಹೋಗಿ ಜೀವ ಉಳಿಸಿಕೊಂಡ

ಬೆಂಗಳೂರು, ನವೆಂಬರ್ 8: ಮನೆಯೊಂದರಲ್ಲಿ ಅಗ್ನಿ ಅವಗಢ ಸಂಭವಿಸಿದ್ದು ಮನೆಯವರೆಲ್ಲರೂ ದೇವರ ದರ್ಶನಕ್ಕೆ ಹೋಗಿ ಜೀವ ಉಳಿಸಿಕೊಂಡ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.

ದೀಪಾವಳಿ ವಿಶೇಷ ಪುರವಣಿ

ದೀಪಾವಳಿ ಎಲ್ಲರ ಬದುಕಲ್ಲಿ ಬೆಳಕನ್ನು ತರಲಿ ಎಂದು ಪ್ರಾರ್ಥಿಸುವ ಹಬ್ಬ ಒಂದೊಮ್ಮೆ ಮನೆಯವರ ಜೊತೆ ಮಹಾವೀರ್ ದೇವಸ್ಥಾನಕ್ಕೆ ತೆರಳಿರದೆ ಇದ್ದರೆ ಇಷ್ಟೊತ್ತಿಗಾಗಲೇ ಬೆಂಕಿಯಲ್ಲಿ ಬೆಂದಿರುತ್ತಿದ್ದರು. ದೇವರೇ ಅವರನ್ನು ರಕ್ಷಿಸಿದ ಎಂದರೆ ತಪ್ಪಾಲಾರದು.

ದೀಪಾವಳಿ ಹಬ್ಬದ ಪ್ರಯುಕ್ತ ಬೆಳಗ್ಗೆ ಬೇಗ ಎದ್ದು ಹೊಸ ಬಟ್ಟೆ ತೊಟ್ಟು ರಾಜಾಜಿನಗರ ನಿವಾಸಿ ಮಹಾವೀರ್ ಮನೆಯವರೊಂದಿಗೆ ಸೇವಸ್ಥಾನಕ್ಕೆ ತೆರಳಿದ್ದರು.

Fire accident in Rajajinagar, no casualty reported

ಯಾಕೆಂರೆ 15 ವರ್ಷದ ಬಾಲಕ ಮಹಾವೀರ್ ಎಂದೂ ದೇವಸ್ಥಾನಕ್ಕೆ ಹೋಗಲು ತಕರಾರು ಮಾಡುತ್ತಿದ್ದ ನಾನು ಮನೆಯಲ್ಲಿಯೇ ಇರುತ್ತೇನೆ ಎಂದು ಹಠ ಮಾಡುತ್ತಿದ್ದ ಆದರೆ ಮನಸ್ಸು ಮಾಡಿ ದೇವಸ್ಥಾನಕ್ಕೆ ಹೋಗಿದ್ದ, ರಾಜಾಜಿನಗರದ 5 ನೇ ಬ್ಲಾಕ್‌ನಲ್ಲಿರುವ 63ನೇ ಅಡ್ಡರಸ್ತೆಯಲ್ಲಿರುವ ಮನೆಯಲ್ಲಿ ಅಗ್ನಿ ಅವಗಢ ಸಂಭವಿಸಿದೆ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಲ್ಲೇಶ್ವರ ಶಾಸಕ ಸುರೇಶ್ ಕುಮಾರ್ ತಮ್ಮ ಟ್ವಿಟ್ಟರ್‌ನಲ್ಲಿ ವಿಡಿಯೋ ಸಮೇತ ಅಪ್‌ಲೋಡ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+