ಬೆಂಕಿ ಅವಘಡ: ದೇವರ ದರ್ಶನಕ್ಕೆ ಹೋಗಿ ಜೀವ ಉಳಿಸಿಕೊಂಡ
ಬೆಂಗಳೂರು, ನವೆಂಬರ್ 8: ಮನೆಯೊಂದರಲ್ಲಿ ಅಗ್ನಿ ಅವಗಢ ಸಂಭವಿಸಿದ್ದು ಮನೆಯವರೆಲ್ಲರೂ ದೇವರ ದರ್ಶನಕ್ಕೆ ಹೋಗಿ ಜೀವ ಉಳಿಸಿಕೊಂಡ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
ದೀಪಾವಳಿ ಎಲ್ಲರ ಬದುಕಲ್ಲಿ ಬೆಳಕನ್ನು ತರಲಿ ಎಂದು ಪ್ರಾರ್ಥಿಸುವ ಹಬ್ಬ ಒಂದೊಮ್ಮೆ ಮನೆಯವರ ಜೊತೆ ಮಹಾವೀರ್ ದೇವಸ್ಥಾನಕ್ಕೆ ತೆರಳಿರದೆ ಇದ್ದರೆ ಇಷ್ಟೊತ್ತಿಗಾಗಲೇ ಬೆಂಕಿಯಲ್ಲಿ ಬೆಂದಿರುತ್ತಿದ್ದರು. ದೇವರೇ ಅವರನ್ನು ರಕ್ಷಿಸಿದ ಎಂದರೆ ತಪ್ಪಾಲಾರದು.
ದೀಪಾವಳಿ ಹಬ್ಬದ ಪ್ರಯುಕ್ತ ಬೆಳಗ್ಗೆ ಬೇಗ ಎದ್ದು ಹೊಸ ಬಟ್ಟೆ ತೊಟ್ಟು ರಾಜಾಜಿನಗರ ನಿವಾಸಿ ಮಹಾವೀರ್ ಮನೆಯವರೊಂದಿಗೆ ಸೇವಸ್ಥಾನಕ್ಕೆ ತೆರಳಿದ್ದರು.

ಯಾಕೆಂರೆ 15 ವರ್ಷದ ಬಾಲಕ ಮಹಾವೀರ್ ಎಂದೂ ದೇವಸ್ಥಾನಕ್ಕೆ ಹೋಗಲು ತಕರಾರು ಮಾಡುತ್ತಿದ್ದ ನಾನು ಮನೆಯಲ್ಲಿಯೇ ಇರುತ್ತೇನೆ ಎಂದು ಹಠ ಮಾಡುತ್ತಿದ್ದ ಆದರೆ ಮನಸ್ಸು ಮಾಡಿ ದೇವಸ್ಥಾನಕ್ಕೆ ಹೋಗಿದ್ದ, ರಾಜಾಜಿನಗರದ 5 ನೇ ಬ್ಲಾಕ್ನಲ್ಲಿರುವ 63ನೇ ಅಡ್ಡರಸ್ತೆಯಲ್ಲಿರುವ ಮನೆಯಲ್ಲಿ ಅಗ್ನಿ ಅವಗಢ ಸಂಭವಿಸಿದೆ.
ರಾಜಾಜಿನಗರದ 5 ನೇ ಬ್ಲಾಕ್ 63 ನೇ ಅಡ್ಡರಸ್ತೆಯ ಮನೆ ಸಂಖ್ಯೆ 632 ರಲ್ಲಿ ಬೆಂಕಿ ಆಕಸ್ಮಿಕವುಂಟಾಯಿತು. ಯಾವುದೇ ಜೀವಹಾನಿಯಾಗಿಲ್ಲ. ದೇವಸ್ಥಾನಕ್ಕೆ ಹೋಗಲು ಯಾವತ್ತೂ ತಕರಾರು ಮಾಡುತ್ತಿದ್ದ 15 ವರ್ಷದ ಮಹಾವೀರ್ ಮನೆಯವರೊಂದಿಗೆ ಇಂದು ದೇವಸ್ಥಾನಕ್ಕೆ ಹೋಗಿದ್ದ. ಜೀವಸಹಿತ ಬದುಕಿದ. ಬೇಗ ಶಮನ ಮಾಡಿದ ಅಗ್ನಿಶಾಮಕದಳದ ಕಾರ್ಯಕ್ಕೆ ಅಭಿನಂದನೆಗಳು pic.twitter.com/uQgwq9eYXK
— Sureshkumar (@nimmasuresh) November 8, 2018
ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಲ್ಲೇಶ್ವರ ಶಾಸಕ ಸುರೇಶ್ ಕುಮಾರ್ ತಮ್ಮ ಟ್ವಿಟ್ಟರ್ನಲ್ಲಿ ವಿಡಿಯೋ ಸಮೇತ ಅಪ್ಲೋಡ್ ಮಾಡಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications