ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ಯಾಂಕ್‌ನ ಬಾಕಿ ಹಣ ವಸೂಲಿಗೆ ತೆರಳಿದ್ದವರ ಮೇಲೆ ಗುಂಡಿನ ದಾಳಿ

|
Google Oneindia Kannada News

ಬೆಂಗಳೂರು, ಜನವರಿ 30: ಬ್ಯಾಂಕ್ ಹಣ ಬಾಕಿ ವಸೂಲಿಗೆ ತೆರಳಿದವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಬ್ಯಾಂಕ್ ಹಣ ವಸೂಲಿಗೆ ತೆರಳಿದ್ದ ಅಬ್ದುಲ್ ಸಮದ್ ಎಂಬುವರ ಮೇಲೆ ಗುಂಡು ಹಾರಿಸಿದ್ದಾರೆ. ಬಾಣಸವಾಡಿ ಸಮೀಪದ ಅಪಾರ್ಟ್‌ಮೆಂಟ್‌ ನಲ್ಲಿ ಈ ಘಟನೆ ನಡೆದಿದೆ.

ದೆಹಲಿಯಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ವೇಳೆ ಫೈರಿಂಗ್: ವಿದ್ಯಾರ್ಥಿಗೆ ಗಾಯ ದೆಹಲಿಯಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ವೇಳೆ ಫೈರಿಂಗ್: ವಿದ್ಯಾರ್ಥಿಗೆ ಗಾಯ

ಮಾತಿಗೆ ಮಾತು ಬೆಳೆದು ಸಾಲಗಾರನೇ ಗನ್‌ನಿಂದ ಗುಂಡು ಹಾರಿಸಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಬ್ದುಲ್ ಸಮದ್ ಅವರ ಎದೆ ಭಾಗಕ್ಕೆ ಗುಂಡು ತಗುಲಿದೆ. ಸಮದ್‌ನ ಸಹೋದರ ಸೈಯದ್ , ಎಚ್‌ಡಿಎಫ್‌ಸಿ ಬ್ಯಾಂಕ್‌ನ ಹಣ ವಸೂಲಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, 20 ಲಕ್ಷ ಹಣ ಕೊಡುವುದು ಬಾಕಿ ಇತ್ತು.

Firing on Bank Employee In Bengaluru

ಕೇಳಲು ಹೋಗಿದ್ದ ಸಮಯದಲ್ಲಿ ಇಬ್ಬರ ನಡುವೆ ಮಾತು ಮಾತು ಬೆಳೆದು ಬಳಿಕ ಅದು ಹಲ್ಲೆ ಹಂತಕ್ಕೆ ಬಂದು ತಲುಪಿತ್ತು. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

English summary
Some Miscreants Firing on Bank Employee In Banasawadi Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X