ನೆಲಮಂಗಲದಲ್ಲಿ ಶೀಘ್ರವೇ ನ್ಯಾನೊ ಪಾರ್ಕ್
ಬೆಂಗಳೂರು, ಸೆ. 2 : ಮಹಾನಗರದ ಹೊರವಲಯದ ನೆಲಮಂಗಲದಲ್ಲಿ ರಾಜ್ಯ ಸರ್ಕಾರ ನ್ಯಾನೊ ಪಾರ್ಕ್ ಸ್ಥಾಪಿಸಲು ತೀರ್ಮಾನಿಸಿದೆ.
ಇಡೀ ದೇಶದಲ್ಲೆ ಪ್ರಪ್ರಥಮ ಪ್ರಯತ್ನ ಇದಾಗಿದ್ದು ಸರ್ಕಾರ ಇದಕ್ಕೆ 16 ಕೋಟಿ ರೂ. ವೆಚ್ಚ ಮಾಡಲಿದ್ದು ಮೂರ್ನಾಲ್ಕು ತಿಂಗಳಲ್ಲಿ ಯೋಜನೆಗೆ ಚಾಲನೆ ನೀಡಲಿದೆ.

ಈ ಬಗ್ಗೆ ಮಾಹಿತಿ ನೀಡಿದ ನ್ಯಾನೊ ತಂತ್ರಜ್ಞಾನದ ಪ್ರಮುಖ ಮಾರ್ಗದರ್ಶಕ ವಿಜ್ಞಾನಿ ಪ್ರೊ. ಸಿಎನ್ಆರ್. ರಾವ್, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಜವಾಹರಲಾಲ್ ನೆಹರು ಮುಂದುವರಿದ ವೈಜ್ಞಾನಿಕ ಸಂಶೋಧನಾ ಕೇಂದ್ರ ಮತ್ತು ಭಾರತೀಯ ವಿಜ್ಞಾನ ಸಂಸ್ಥೆ ಜಂಟಿಯಾಗಿ ನ್ಯಾನೊ ಸಂಬಂಧಿಸಿದ ನೂತನ ಸಂಶೋಧನೆಗಳನ್ನು ಪ್ರೋತ್ಸಾಹಿಸಲಿದೆ ಎಂದು ತಿಳಿಸಿದರು.('ಭಾಭಾ ಬಂಗಲೆ ಉಳಿಸಲು ಮೋದಿ ಮನಸ್ಸು ಮಾಡಲಿಲ್ಲ')
ಮಾಹಿತಿ ತಂತ್ರಜ್ಙಾನ ಇಲಾಖೆ ಸಚಿವ ಎಸ್.ಆರ್.ಪಾಟೀಲ್ ಮಾತನಾಡಿ, ನ್ಯಾನೊ ತಂತ್ರಜ್ಞಾನಕ್ಕೆ ಸಂಬಂಧಿಸಿ ಅದ್ವೀತಿಯ ಸಾಧನೆ ಮಾಡುವವರಿಗೆ, ವಿದ್ಯಾರ್ಥಿಗಳಿಗೆ ಮಲ್ಹೋತ್ರಾ ವಿಕ್ ಫೀಲ್ಡ್ ಪೌಂಡೇಶನ್ನಿಂದ ಫೇಲೋಶಿಪ್ ನೀಡಲಾಗುವುದು. ಸಿಎನ್ಆರ್ ರಾವ್ ನೇತೃತ್ವದ ಮಂಡಳಿ ಅರ್ಹರನ್ನು ಗುರುತಿಸಲಿದೆ ಎಂದು ತಿಳಿಸಿದರು.
ಡಿಸೆಂಬರ್ 4ರಿಂದ ನ್ಯಾನೋ ಸಮಾವೇಶ
ನ್ಯಾನೋ ತಂತ್ರಜ್ಞಾನ ಪ್ರೋತ್ಸಾಹಿಸಲು ಡಿಸೆಂಬರ್ 4ರಿಂದ ನಗರದಲ್ಲಿ 'ಬೆಂಗಳೂರು ಇಂಡಿಯಾ ನ್ಯಾನೊ-2014' ಹೆಸರಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಂಶೋಧನೆ, ಕೌಶಲ್ಯ, ಹೂಡಿಕೆ, ಅಭಿವೃದ್ಧಿ ವಲಯದಲ್ಲಿ ಪಾತ್ರ ಮುಂತಾದ ವಿಚಾರಗಳು ಚರ್ಚೆಗೆ ಬರಲಿವೆ ಎಂದು ಮಾಹಿತಿ ನೀಡಿದರು.
Welcome to Bangalore India Nano, a global nano-technology event which will be held on Dec 5&6
— S R Patil (@srpatilbagalkot) September 1, 2014 -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications