ಮೀನು ಪ್ರಿಯರಿಗೆ ಸುದ್ದಿ: ರೆಸಿಡೆನ್ಸಿ ರಸ್ತೆಯಲ್ಲಿ ಸೀ ಫುಡ್ ಫೆಸ್ಟಿವಲ್
ಬೆಂಗಳೂರು ಜನವರಿ 31: ಕೊರೊನಾ ಲಾಕ್ಡೌನ್ನಿಂದಾಗಿ ಯಾವುದೇ ಫುಡ್ ಫೆಸ್ಟಿವಲ್ಗಳು ಆಯೋಜನೆ ಆಗಿರಲಿಲ್ಲ. ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಫೆಬ್ರವರಿ 1 ರಿಂದ ಫೆಬ್ರವರಿ 28 ರ ವರಗೆ ಬೆಂಗಳೂರು ನಗರದ ರೆಸಿಡೆನ್ಸಿ ರಸ್ತೆಯ ಕೋಸ್ಟಲ್ ಮಚಲಿ ರೆಸ್ಟೊರೆಂಟ್ ನಲ್ಲಿ ಸೀ ಫುಡ್ ಫೆಸ್ಟಿವಲ್ ನ್ನು ಆಯೋಜಿಸಲಾಗಿದೆ.
ಲಾಕ್ ಡೌನ್ ಕಾರಣದಿಂದ ಯಾವುದೇ ಫುಡ್ ಫೆಸ್ಟಿವಲ್ಗಳು ಆಯೋಜನೆ ಆಗಿರಲಿಲ್ಲ. ಅದರಲ್ಲೂ ಮೀನಿನ ಖಾಧ್ಯಗಳ ಪ್ರಿಯರಿಗೆ ಒಮ್ಮೆಲೆ ಇಷ್ಟೊಂದು ಸೀ ಫುಡ್ ಗಳ ವೆರೈಟಿ ಯನ್ನು ಆಸ್ವಾದಿಸುವ ಅವಕಾಶವೂ ಲಬ್ಯವಿರಲಿಲ್ಲ. ಈ ಹಿನ್ನಲೆಯಲ್ಲಿ ನಗರದ ಮೀನು ಪ್ರಿಯರಿಗೆ ಕಡಿಮೆ ದರದಲ್ಲಿ ಅತ್ಯುತ್ತಮ ಸೀ ಫುಡ್ ಗಳನ್ನು ನೀಡಬೇಕು ಎನ್ನುವ ಉದ್ದೇಶದಿಂದ ಫೆಬ್ರವರಿ 1 ರಿಂದ 28 ರ ವರೆಗೆ ಸೀ ಫುಡ್ ಫೆಸ್ಟಿವಲ್ ಆಯೋಜಿಸಿದ್ದೇವೆ. ಈ ಸಂಧರ್ಭದಲ್ಲಿ ರೆಸ್ಟೋರೆಂಟ್ ಗೆ ಆಗಮಿಸುವ ಗ್ರಾಹಕರಿಗೆ ಒಂದು ಮೀನಿನ ಖಾಧ್ಯವನ್ನು ಉಚಿತವಾಗಿ ನೀಡಲಿದ್ದೇವೆ ಎಂದು ಕೋಸ್ಟಲ್ ಮಚಲಿಯ ಪಾಲುದಾರ ವಿನಯ್ ತಿಳಿಸಿದರು.

ಎಲ್ಲಾ ರೀತಿಯ ಸಮುದ್ರದ ಮೀನುಗಳು, ಕ್ರಾಬ್ಗಳು, ಸ್ಕ್ವಿಡ್ ಗಳು ಸೇರಿದಂತೆ ಕರಾವಳಿ ಶೈಲಿಯ ಇತರೆ ಮಾಂಸದ ಖಾದ್ಯಗಳು ಇಲ್ಲಿ ಲಭ್ಯವಿವೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ರೆಸ್ಟೋರೆಂಟ್ ನ ಪಾಲುದಾರರಾದ ಶಂಕರ್ ಶೆಟ್ಟಿ, ಹೋಟೇಲ್ ಉದ್ಯಮಿ ಜಯ ಎಸ್ ಶೆಟ್ಟಿ, ವಿನಯ್, ಗುತ್ತಿಗೆದಾರರಾದ ಮಹದೇವಪ್ಪ ಪಾಲ್ಗೊಂಡಿದ್ದರು.

Recommended Video
ಸೀ ಫುಡ್ ಫೆಸ್ಟಿವಲ್ ಉದ್ಘಾಟನೆಯ ವೇಳೆ 35 ಕೆಜಿ ತೂಕದ ಸಮುದ್ರದ ಮೀನಿನ ಖಾದ್ಯವನ್ನು ರೆಸ್ಟೋರೆಂಟ್ ನ ಪಾಲುದಾರರಾದ ಶಂಕರ್ ಶೆಟ್ಟಿ, ಹೋಟೇಲ್ ಉದ್ಯಮಿ ಜಯ ಎಸ್ ಶೆಟ್ಟಿ, ವಿನಯ್, ಗುತ್ತಿಗೆದಾರರಾದ ಮಹದೇವಪ್ಪ ತೋರಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications