ಕತ್ರೀನಾಳಿಗೆ ಬೆಂಗಳೂರಿನ ದೋಸೆ, ಫಿಲ್ಟರ್ ಕಾಫಿ ಇಷ್ಟವಂತೆ!
ಬೆಂಗಳೂರು, ಜೂನ್ 08: ಖ್ಯಾತ ಬಾಲಿವುಡ್ ನಟಿ ಕತ್ರೀನಾ ಕೈಫ್ ತಮ್ಮ ಆಹಾರ ರಹಸ್ಯವನ್ನು #FlirtWithYourCity ಅಭಿಯಾನದೊಂದಿಗೆ ಹಂಚಿಕೊಂಡರು. ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ.
"ಆಹಾರ ಶೈಲಿಗಳ ಕುರಿತು ನೋಡುವುದಾದರೆ ಬೆಂಗಳೂರು ನಿಜಕ್ಕೂ ಒಂದು ಪ್ರಾಯೋಗಿಕವಾದ ನಗರ. ಅತ್ಯುತ್ತಮವಾದ ಸ್ಥಳೀಯ ಆಹಾರದಿಂದ ಹಿಡಿದು ಭಿನ್ನ ವಿಭಿನ್ನ ಶೈಲಿಯ ಪಂಚತಾರಾ ಶೈಲಿಯ ಆಹಾರಗಳು ಕೂಡಾ ಇಲ್ಲಿ ಲಭ್ಯವಾಗುತ್ತದೆ. ಉತ್ತಮ ದೋಸೆ, ಅಕ್ಕಿರೊಟ್ಟಿ ಅಥವಾ ಜೋಳದ ರೊಟ್ಟಿಯೊಂದಿಗೆ ಫಿಲ್ಟರ್ ಕಾಫಿ ಸೇವನೆಯು ನನ್ನ ಇಷ್ಟದ ಆಹಾರವೆಂದು ಬಾಲಿವುಡ್ ನಟಿ ಕತ್ರಿನಾ ಕೈಫ್ ಹೇಳಿದರು.

"ನನಗೆ ಬೀದಿಬದಿಯಲ್ಲಿ ಲಭ್ಯವಾಗುವ ಆಹಾರಗಳೆಂದರೆ ಇಷ್ಟ. ಸ್ಥಳೀಯ ಬೀದಿ ಅಂಗಡಿಗಳಲ್ಲಿ ಲಭ್ಯವಾಗುವ ತಿನಿಸುಗಳನ್ನು ಯಾವ ಪ್ರಮಾಣದಲ್ಲಾದರೂ ನಾನು ತಿನ್ನಲು ಸಿದ್ಧ. ಬೆಂಗಳೂರಿನ ವಿವಿಪುರಂ ನಲ್ಲಿರುವ ಬೀದಿ ಆಹಾರ ಮಳಿಗೆಗಳಲ್ಲಿ ಆಹಾರ ಸೇವಿಸು ನಾನು ಉತ್ಸುಕಳಾಗಿರುತ್ತೇನೆ ಎಂದು ತಮ್ಮ ಇಷ್ಟದ ಆಹಾರ ಮಳಿಗೆಯ ಕುರಿತು ತಿಳಿಸಿದರು.
ಫಿಟ್ನೆಸ್ ಫ್ರೀಕ್ ಆಗಿರುವ ಕತ್ರಿನಾ ಕೈಫ್ ಮುಂದುವರಿದು ಮಾತನಾಡುತ್ತಾ, ಬೆಂಗಳೂರು ತನ್ನ ಹಸಿರಿನಿಂದಲೇ ಹೆಸರಾಗಿದೆ. ಬೆಂಗಳೂರಿನಲ್ಲಿ ಹಸಿರನ್ನು ನಾಶ ಮಾಡಲಾಗುತ್ತಿದೆ ಎಂಬ ಮಾತುಗಳು ಕೆಲವೊಮ್ಮೆ ಕೇಳಿ ಬರುತ್ತದೆ. ಆದರೆ ಬೆಂಗಳೂರು ಇಂದಿಗೂ ಲಾಲ್ ಭಾಗ್ ಹಾಗು ಕಬ್ಬನ್ ಪಾರ್ಕ್ನಂತಹ ಹಸಿರಿನ ಲೋಕವನ್ನೇ ತನ್ನೊಳಗೆ ಇಟ್ಟುಕೊಂಡಿದೆ. ಈ ಸ್ಥಳಗಳಲ್ಲಿ ಜಾಗಿಂಗ್ ಹಾಗೂ ಯೋಗಾ ಮಾಡಲು ಅಥವಾ ತಮ್ಮ ಸಾಕುಪ್ರಾಣಿಗಳೊಂದಿಗೆ ನಡೆದಾಡಲು ಸೂಕ್ತ ಎಂದರು.
ಹಸಿರು ಹಾಗೂ ಪರಿಸರ ಪ್ರೇಮಿಯಾಗಿರುವ ಕತ್ರೀನಾ ಕೈಫ್, " ಬೆಂಗಳೂರಿನಲ್ಲಿರುವ ಸುಂದರವಾದ ಪಾರ್ಕ್ಗಳಲ್ಲಿ ಅಥವಾ ಕಂಠೀರಣ ಕ್ರಿಡಾಂಗಣದಲ್ಲಿ ಓಡಾಡಲು, ನಡೆದಾಡಲು ನನಗೆ ತುಂಬಾನೇ ಇಷ್ಟ. ಸ್ಟೇಡಿಯಂನಲ್ಲಿ ಪ್ರತೀ ದಿನ ಬೆಳಗ್ಗೆ ಹಲವಾರು ಮಂದಿ ತಮ್ಮ ದೈಹಿಕ ಆರೋಗ್ಯ ಕಾಪಾಡಿಕೊಳ್ಳು ನಡೆದಾಡುವುದನ್ನು ನಾವು ನೋಡುತ್ತಿರುತೇವೆ. ನನಗೂ ಅದರ ಭಾಗವಾಗಬೇಕೆಂಬ ಇಚ್ಛೆ ಇದೆ. ಇನ್ನು ಸೈಕ್ಲಿಂಗ್ ಕಡೆಗೂ ಜನರು ಹೆಚ್ಚಿನ ಗಮನ ನೀಡುತ್ತಿದ್ದಾರೆ. ನನಗೆ ಇವುಗಳೆಲ್ಲದರ ಭಾಗವಾಗುವ ಆಸಕ್ತಿಯಿದೆ ಎಂದು ಕತ್ರೀನಾ ಹೇಳಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ











Click it and Unblock the Notifications