ನೆಲಮಂಗಲ: ಮಳೆಗೆ ಒಡೆಯಿತು ಭಿನ್ನಮಂಗಲ ಕೆರೆ; ರಸ್ತೆಗಳಲ್ಲೆಲ್ಲಾ ನೀರು
ಬೆಂಗಳೂರು, ಸೆಪ್ಟೆಂಬರ್ 27: ಮಂಗಳವಾರ (ಸೆ. 27) ಸುರಿದ ಭಾರೀ ಮಳೆಯಿಂದಾಗಿ, ಬೆಂಗಳೂರು ಹೊರವಲಯದಲ್ಲಿರುವ ನೆಲಮಂಗಲದಲ್ಲಿರುವ ಭಿನ್ನಮಂಗಲದ ಕೆರೆ ಒಡೆದಿದೆ.
ಕೆರೆ ಕೋಡಿಯು ಒಡೆದಿದ್ದರಿಂದ ಅಪಾರ ಪ್ರಮಾಣದ ನೀರು ಸುತ್ತಲಿನ ಪ್ರದೇಶಗಳಿಗೆ ನುಗ್ಗಿ ಜನಜೀವನ ಭಾರೀ ಪ್ರಮಾಣದಲ್ಲಿ ಅಸ್ತವ್ಯಸ್ತಗೊಂಡಿದೆ.

ನೆಲಮಂಗಲದಿಂದ ಶುರುವಾಗುವ ನೈಸ್ ರೋಡ್ ನ ಅಕ್ಕಪಕ್ಕದಲ್ಲಿರುವ ಮಾಕಳಿಯಂತೂ ಕೆರೆ ನೀರಿನಿಂದ ತುಂಬಿಕೊಂಡು ಸರೋವರದಂತಾಗಿದೆ. ಮನೆಯಿಂದ ಆಚೆ ಬರದಂತೆ ಇಲ್ಲಿನ ನಿವಾಸಿಗಳಿಗೆ ಜಲದಿಗ್ಬಂಧನ ಏರ್ಪಟ್ಟಿದೆ.
ಕೆರೆ ನೀರಿನಿಂದ ನೆಲಮಂಗಲದಲ್ಲಿ ಹೆದ್ದಾರಿಯಲ್ಲಿ ನೀರು ನಿಂತು ವಾಹನ ಚಾಲನೆಗೆ ತೊಂದರೆಯಾಗಿದ್ದರೆ, ಮಾಕಳಿಯಲ್ಲಿ ತಮ್ಮ ಮನೆಗಳಿಂದ ಯಾರೂ ಹೊರಬಾರದ ಸ್ಥಿತಿಯಲ್ಲಿ ಜನರಿದ್ದಾರೆ. ಹಲವಾರು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರ ಜೀವನ ಮೂರಾಬಟ್ಟೆಯಾಗಿದೆ.
More From
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ











Click it and Unblock the Notifications