ಖ್ಯಾತ ಕೊಳಲುವಾದಕ ಎಸ್ ವಿ ಭಾಸ್ಕರ್ ನಿಧನ
ಬೆಂಗಳೂರು, ಮೇ 13: ಖ್ಯಾತ ಕೊಳಲುವಾದಕ ಎಸ್.ವಿ. ಭಾಸ್ಕರ್ (54) ನಿಧನ ಹೊಂದಿದ್ದಾರೆ. ಅನರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬನಶಂಕರಿಯ ಚಿತಾಗಾರದಲ್ಲಿ ಮೃತದೇಹದ ಅಂತ್ಯಕ್ರಿಯೆ ನಡೆಯಲಿದೆ.
ತಮ್ಮ ಕೊಳಲುವಾದನದ ಮೂಲಕ ಸಂಗೀತ ಕ್ಷೇತ್ರದಲ್ಲಿ ಎಸ್ ವಿ ಭಾಸ್ಕರ್ ದೊಡ್ಡ ಹೆಸರು ಮಾಡಿದ್ದರು. ದೊಡ್ಡ ಮಟ್ಟದ ಶಿಷ್ಯ ಬಳಗವನ್ನು ಹೊಂದಿದ್ದರು. ಎಷ್ಟೋ ಯುವ ಪ್ರತಿಭೆಗಳಿಗೆ ಕೊಳಲು ವಾದನವನ್ನು ಕಲಿಸಿದ್ದರು.
ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ದೊಡ್ಡ ದೊಡ್ಡ ವಾದ್ಯಗೋಷ್ಟಿಗಳಲ್ಲಿ ಎಸ್ ವಿ ಭಾಸ್ಕರ್ ಕೊಳಲು ನುಡಿಸಿದ ಖ್ಯಾತಿ ಪಡೆದಿದ್ದಾರೆ. ಸುಗಮ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಮ್ಮ ಪ್ರತಿಭೆ ತೋರಿಸಿದ್ದಾರೆ.

ಕೊಳಲುವಾದನದ ಜೊತೆಗೆ ಸುವರ್ಣ ಕರ್ನಾಟಕ ಕಲಾವಿದರ ಸಂಘ ಸಂಸ್ಥೆಗಳ ಒಕ್ಕೂಟದ ಕಾರ್ಯದರ್ಶಿಯಾಗಿದ್ದರು.
ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ತಮ್ಮ ಮನೆಯಲ್ಲಿಯೇ ಇದ್ದರು. ಇಂದು ಕೊನೆಯುಸಿರೆಳೆದಿದ್ದಾರೆ.
More From
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications