ಗಾರ್ಮೆಂಟ್ಸ್ ಕಾರ್ಮಿಕರ ಬಲವಂತವಾಗಿ ರಾಜೀನಾಮೆ, ಅಧ್ಯಯನ ವರದಿ
ಕೋವಿಡ್ ಲಾಕ್ಡೌನ್ ನಂತರ, ಗಾರ್ಮೆಂಟ್ಸ್ ಮಾಲೀಕರು ಕಾರ್ಮಿಕರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದರಿಂದ ಮತ್ತು ಹೇಳದೇ ಕೇಳದೆ ಕಳ್ಳತನದಿಂದ ಕಾರ್ಖಾನೆ ಮುಚ್ಚಿದ ಪರಿಣಾಮವಾಗಿ ಬೆಂಗಳೂರಿನಲ್ಲಿ ಬಹುತೇಕ ಗಾರ್ಮೆಂಟ್ಸ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಅಧ್ಯಯನ ವರದಿಯಿಂದ ಬಹಿರಂಗವಾಗಿದೆ.
ಗಾರ್ಮೆಂಟ್ ಉದ್ಯಮದಲ್ಲಿ 'ಬಲವಂತದ ರಾಜೀನಾಮೆ' ಎಂಬುದು ಸರ್ವವ್ಯಾಪಿ ಪಿಡುಗಾಗಿದ್ದು, ಕಾರ್ಮಿಕರು ತಮ್ಮ ಕೆಲಸಕ್ಕೆ ಅನಿವಾರ್ಯವಾಗಿ ರಾಜೀನಾಮೆ ನೀಡಲೇ ಬೇಕಾದಂತಹ ಸಂದರ್ಭಗಳನ್ನು ಆಡಳಿತವರ್ಗದವರು ಯಾವ ರೀತಿ ಸೃಷ್ಟಿಸುತ್ತಾರೆ ಎಂಬುದನ್ನು ಕುರಿತು ಈ ವರದಿಯು ದಾಖಲಿಸುತ್ತದೆ.

ಇದ್ದಕ್ಕಿದ್ದಂತೆ ಬಂದೆರಗಿದ ಈ ಆಘಾತದಿಂದ ಕಾರ್ಮಿಕರು ನಿರುದ್ಯೋಗಿಗಳಾದರು. ಅವರ ಸೇವಾವಧಿ ಕಡಿತಗೊಂಡಿತು. ಆರೋಗ್ಯದ ತೊಂದರೆಯಾದಾಗ ಇ.ಎಸ್.ಐ ಸೌಲಭ್ಯವನ್ನು ಪಡೆದುಕೊಳಲಾಗಲ್ಲಿಲ . ಜೊತೆಗೆ ಅವರ ಆದಾಯ ನಷ್ಟವಾಗಿ ಜೀವನ ನಡೆಸಲೇ ಕಷ್ಟವಾಯಿತು. ಸಾಲ ಮರುಪಾವತಿ ಮಾಡಲಾಗದೆ ಅವು ಬೆಟ್ಟದಷ್ಟು ಏರಿದವು, ಮನೆ ಬಾಡಿಗೆ ಕಟ್ಟಲಾಗದೆ, ಊಟಕ್ಕೆ ಹಣವಿಲ್ಲದೆ ಕಾರ್ಮಿಕರು ಅತ್ಯಂತ ಸಂಕಷ್ಟಕ್ಕೀಡಾದರು. ಈ ಬಗ್ಗೆ ಅಧ್ಯಯನ ನಡೆಸಿರುವ ಗಾರ್ಮೆಂಟ್ ಅಂಡ್ ಟೆಕ್ಸ್ಟೈಲ್ ವರ್ಕರ್ಸ್ ಯೂನಿಯನ್ (GATWU) ಮತ್ತು ಪರ್ಯಾಯ ಕಾನೂನು ವೇದಿಕೆ (ALF) ಎರಡು ವಿಸ್ತೃತ ವರದಿಯನ್ನು ಸಾರ್ವಜನಿಕರ ಮುಂದಿಡುತ್ತಿವೆ.
ವರದಿ 1 ಇಲ್ಲಿ ಹಾಗೂ ವರದಿ 2 ಇಲ್ಲಿ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಬಹುದು
https://altlawforum.org/wp-content/uploads/2021/03/Kannada_GATWU_ALF_Forced-resignations.pdf
https://altlawforum.org/wp-content/uploads/2021/03/Kannada_Executive-Summary.pdf
Recommended Video
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications