ಗಾರ್ಮೆಂಟ್ಸ್ ಕಾರ್ಮಿಕರ ಬಲವಂತವಾಗಿ ರಾಜೀನಾಮೆ, ಅಧ್ಯಯನ ವರದಿ
ಕೋವಿಡ್ ಲಾಕ್ಡೌನ್ ನಂತರ, ಗಾರ್ಮೆಂಟ್ಸ್ ಮಾಲೀಕರು ಕಾರ್ಮಿಕರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದರಿಂದ ಮತ್ತು ಹೇಳದೇ ಕೇಳದೆ ಕಳ್ಳತನದಿಂದ ಕಾರ್ಖಾನೆ ಮುಚ್ಚಿದ ಪರಿಣಾಮವಾಗಿ ಬೆಂಗಳೂರಿನಲ್ಲಿ ಬಹುತೇಕ ಗಾರ್ಮೆಂಟ್ಸ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಅಧ್ಯಯನ ವರದಿಯಿಂದ ಬಹಿರಂಗವಾಗಿದೆ.
ಗಾರ್ಮೆಂಟ್ ಉದ್ಯಮದಲ್ಲಿ 'ಬಲವಂತದ ರಾಜೀನಾಮೆ' ಎಂಬುದು ಸರ್ವವ್ಯಾಪಿ ಪಿಡುಗಾಗಿದ್ದು, ಕಾರ್ಮಿಕರು ತಮ್ಮ ಕೆಲಸಕ್ಕೆ ಅನಿವಾರ್ಯವಾಗಿ ರಾಜೀನಾಮೆ ನೀಡಲೇ ಬೇಕಾದಂತಹ ಸಂದರ್ಭಗಳನ್ನು ಆಡಳಿತವರ್ಗದವರು ಯಾವ ರೀತಿ ಸೃಷ್ಟಿಸುತ್ತಾರೆ ಎಂಬುದನ್ನು ಕುರಿತು ಈ ವರದಿಯು ದಾಖಲಿಸುತ್ತದೆ.

ಇದ್ದಕ್ಕಿದ್ದಂತೆ ಬಂದೆರಗಿದ ಈ ಆಘಾತದಿಂದ ಕಾರ್ಮಿಕರು ನಿರುದ್ಯೋಗಿಗಳಾದರು. ಅವರ ಸೇವಾವಧಿ ಕಡಿತಗೊಂಡಿತು. ಆರೋಗ್ಯದ ತೊಂದರೆಯಾದಾಗ ಇ.ಎಸ್.ಐ ಸೌಲಭ್ಯವನ್ನು ಪಡೆದುಕೊಳಲಾಗಲ್ಲಿಲ . ಜೊತೆಗೆ ಅವರ ಆದಾಯ ನಷ್ಟವಾಗಿ ಜೀವನ ನಡೆಸಲೇ ಕಷ್ಟವಾಯಿತು. ಸಾಲ ಮರುಪಾವತಿ ಮಾಡಲಾಗದೆ ಅವು ಬೆಟ್ಟದಷ್ಟು ಏರಿದವು, ಮನೆ ಬಾಡಿಗೆ ಕಟ್ಟಲಾಗದೆ, ಊಟಕ್ಕೆ ಹಣವಿಲ್ಲದೆ ಕಾರ್ಮಿಕರು ಅತ್ಯಂತ ಸಂಕಷ್ಟಕ್ಕೀಡಾದರು. ಈ ಬಗ್ಗೆ ಅಧ್ಯಯನ ನಡೆಸಿರುವ ಗಾರ್ಮೆಂಟ್ ಅಂಡ್ ಟೆಕ್ಸ್ಟೈಲ್ ವರ್ಕರ್ಸ್ ಯೂನಿಯನ್ (GATWU) ಮತ್ತು ಪರ್ಯಾಯ ಕಾನೂನು ವೇದಿಕೆ (ALF) ಎರಡು ವಿಸ್ತೃತ ವರದಿಯನ್ನು ಸಾರ್ವಜನಿಕರ ಮುಂದಿಡುತ್ತಿವೆ.
ವರದಿ 1 ಇಲ್ಲಿ ಹಾಗೂ ವರದಿ 2 ಇಲ್ಲಿ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಬಹುದು
https://altlawforum.org/wp-content/uploads/2021/03/Kannada_GATWU_ALF_Forced-resignations.pdf
https://altlawforum.org/wp-content/uploads/2021/03/Kannada_Executive-Summary.pdf
Recommended Video
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications