ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಹೊಸ ಕಟ್ಟಡ; ವಿಶೇಷತೆಗಳು
ಬೆಂಗಳೂರು, ನವೆಂಬರ್ 27 : ಬೆಂಗಳೂರಿನ ಮಡಿವಾಳದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರಯೋಗಾಲಯ ಒಳಗೊಂಡಿದೆ.
ಶುಕ್ರವಾರ ಬಿಟಿಎಂ ಲೇಔಟ್ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಡಿವಾಳದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯ ಲೋಕಾರ್ಪಣೆ ಮಾಡಲಾಯಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ರಾಮಲಿಂಗಾ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.
2019ರ ಮೇ ತಿಂಗಳಿನಲ್ಲಿ ನೂತನ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಸುಮಾರು 25 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕೇವಲ 18 ತಿಂಗಳಿನಲ್ಲಿ ಪೂರ್ಣಗೊಳಿಸಲಾಗಿದೆ. ಪೊಲೀಸ್ ಸಮುದಾಯ ಭವನದ ನಿರ್ಮಾಣಕ್ಕೂ ಶಂಕು ಸ್ಥಾಪನೆ ಮಾಡಲಾಗಿದೆ.

ನೂತನ ಕಟ್ಟಡದಲ್ಲಿ ಡಿಎನ್ಎ, ನಾರ್ಕೊಟಿಕ್, ಸೈಬರ್, ಕೆಮಿಕಲ್, ಬ್ಯಾಲಸ್ಟಿಕ್ಗೆ ಪ್ರತ್ಯೇಕ ಪ್ರಯೋಗಾಲಯಗಳಿವೆ. ಸುಳ್ಳುಪತ್ತೆ ಪರೀಕ್ಷೆಗಾಗಿ ಇರುವ ಪ್ರಯೋಗಾಲಯವೂ ಇದರ ಆವರಣದಲ್ಲಿಯೇ ಇದೆ. ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ಮೊಬೈಲ್, ಆಡಿಯೋ, ವಿಡಿಯೋ ವಿಭಾಗವನ್ನು ಸ್ಥಾಪಿಸಲಾಗಿದೆ.

ಎರಡು ಮಹಡಿಗಳ ಕಟ್ಟಡದಲ್ಲಿ ವಿವಿಧ 10 ಪ್ರಯೋಗಾಲಯ ಇದೆ. ಹೊಸ ಕಟ್ಟಡ ಮತ್ತು ನೂತನ ತಂತ್ರಜ್ಞಾನದಿಂದಾಗಿ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿ ಆಗುವ ವಿಶ್ವಾಸವಿದೆ.
Hon’ble CM in the presence of HM inaugurated state of art State Forensic Lab at Madivala. It’s equipped with DNA, Narcotic, Cyber, chemical & Ballastic labs. A major step in the direction of scientific investigations. pic.twitter.com/a9udKvFcut
— DGP KARNATAKA (@DgpKarnataka) November 27, 2020
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications