ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ನಾಲ್ವರ ಬಂಧನ
ಬೆಂಗಳೂರು, ಅಕ್ಟೋಬರ್ 12:ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಇದುವರೆಗೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದಂತಾಗಿದೆ. ಆರೋಪಿಗಳು ವರ್ತೂರು ಪ್ರಕಾಶ್ ಹಾಗೂ ಅವರ ಕಾರು ಚಾಲಕ ಸುನಿಲ್ರನ್ನು ನ.25 ರಂದು ಅಪಹರಿಸಿದ್ದರು.
ಪ್ರಕರಣ ಸಂಬಂಧ ಈವರೆಗೆ 30ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. ಬಂಧಿತರ ಸಂಖ್ಯೆ ಹೆಚ್ಚಲಿದೆ. ಪ್ರಮುಖ ಆರೋಪಿಗಳು ಸಿಕ್ಕಿಬಿದ್ದರೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದಲ್ಲಿ ಮೊದಲು ಸಿಕ್ಕಿಬಿದ್ದ ಇಬ್ಬರು ಆರೋಪಿಗಳ ಹೇಳಿಕೆ ಆಧರಿಸಿ ಬೆಂಗಳೂರಿನಲ್ಲಿ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.
ಆದರೆ ಅಪಹರಣ ಕಿಂಗ್ಪಿನ್ ಎನ್ನಲಾದ ಪ್ರಮುಖ ಆರೋಪಿ ತಮಿಳುನಾಡಿನ ಹೊಸೂರು ಮೂಲದವನಾಗಿದ್ದು ಅವನಿಗಾಗಿ ತೀವ್ರ ಶೋಧಕಾರ್ಯ ನಡೆಯುತ್ತಿದೆ. ಸಧ್ಯದಲ್ಲೇ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಕೋಲಾರಕ್ಕೆ ಆಗಮಿಸಿ ಮಾಹಿತಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಸು ಖರೀದಿ ಮತ್ತು ಡೈರಿ ವ್ಯವಹಾರದಲ್ಲಿ, ಸಾಲ ನೀಡಬೇಕಾಗಿದ್ದರಿಂದ, ಮಹಾರಾಷ್ಟ್ರ ಮೂಲದವರು ಬಾಕಿ ಹಣಕ್ಕಾಗಿ ವರ್ತೂರು ಪ್ರಕಾಶ್ ಅವರನ್ನು ಕಿಡ್ನಾಪ್ ಮಾಡಿರುವ ಬಗ್ಗೆಯೂ ಸುದ್ದಿ ಹರಿದಾಡುತ್ತಿತ್ತು. ಆದರೆ, ಪ್ರಕಾಶ್ ಇದನ್ನೂ ನಿರಾಕರಿಸಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications