ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದು ಬಿಜೆಪಿ ಸೇರಲಿದ್ದಾರೆ ಜಯಪ್ರಕಾಶ್ ಹೆಗ್ಡೆ

ಇಂದು ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಉಡುಪಿ ಜಿಲ್ಲೆಯ ಜಯಪ್ರಕಾಶ್ ಹೆಗ್ಡೆ ಮತ್ತು ಹೊಸಪೇಟೆ ಕ್ಷೇತ್ರದ ಮಾಜಿ ಶಾಸಕ ರತನ್ ಸಿಂಗ್ ಬಿಜೆಪಿ ಸೇರಲಿದ್ದಾರೆ.

|
Google Oneindia Kannada News

ಬೆಂಗಳೂರು, ಮಾರ್ಚ್ 8: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಉಡುಪಿ ಜಿಲ್ಲೆಯ ಜಯಪ್ರಕಾಶ್ ಹೆಗ್ಡೆ ಮತ್ತು ಹೊಸಪೇಟೆ ಕ್ಷೇತ್ರದ ಮಾಜಿ ಶಾಸಕ ರತನ್ ಸಿಂಗ್ ಇಬ್ಬರೂ ಬಿಜೆಪಿ ಸೇರಲಿದ್ದಾರೆ. [ಒಬ್ಬರ ಹಿಂದೊಬ್ಬರಂತೆ ಕಾಂಗ್ರೆಸ್ ತೊರೆಯುತ್ತಿರುವವರು]

 Former MP Jayaprakash Hegde is joining BJP

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಕಾಂಗ್ರೆಸ್ ನಾಯಕರಿಗೆ ಇದು ನುಂಗಲಾರದ ತುತ್ತಾಗಿದೆ.

English summary
Singh are joining BJP today at BJP office in Malleshwaram. BJP state president B S Yeddyurappa will welcome them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X