ಮಲ್ಲೇಶ್ವರಕ್ಕೆ ಹೋದರೆ ಕಡಲೆಕಾಯಿ ಪರಿಷೆ ಮಿಸ್ ಮಾಡ್ಕೋಬೇಡಿ
ಬೆಂಗಳೂರು, ನವೆಂಬರ್ 23: ವೀಕೆಂಡ್ ಬಂತು ಈ ವಾರ ಎಲ್ಲಿಗೆ ಹೋಗೋದು ಎಂದು ಯೋಚನೆ ಮಾಡ್ತಿದೀರಾ ಹಾಗಾದರೆ ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಒಮ್ಮೆ ಹೋಗಿಬನ್ನಿ.
ಬೆಂಗಳೂರು ಉತ್ತರ ಭಾಗದಲ್ಲಿ ಜನಪ್ರಿಯವಾಗುತ್ತಿರುವ ಕಾಡು ಮಲ್ಲೇಶ್ವರ ಗೆಳೆಯರ ಬಳಗವು ನಾಲ್ಕು ದಿನಗಳ ಕಡಲೆಕಾಯಿ ಪರಿಷೆಯನ್ನು ಹಮ್ಮಿಕೊಂಡಿದ್ದು ಶುಕ್ರವಾರ ಪರಿಷೆ ಆರಂಭಗೊಂಡಿದೆ.
ಮಲ್ಲೇಶ್ವರ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಪರಿಷೆಗೆ ಚಾಲನೆ ನೀಡಿದ್ದಾರೆ. ನವೆಂಬರ್ 25ರಂದು ಬೆಳಗ್ಗೆ 11 ಗಂಟೆಗೆ ವಿದುಷಿ ಎವಿ ದೀಪಶ್ರೀ , ಕಾವ್ಯ ದಿಲೀಪ್ ಮತ್ತು ಶಿಷ್ಯ ವೃಂದದಿಂದ ನಾಟ್ಯ ವಿಶಾರದಾ ಸಂಗಮ ಕಾರ್ಯಕ್ರಮ ನಡೆಯಲಿದೆ.

ನವೆಂಬರ್ 26ರಂದು ಕಾಡು ಮಲ್ಲೇಶ್ವರ ಸ್ವಾಮಿಗೆ ಕಡಲೆಕಾಯಿ ಅಭಿಷೇಕ ಹಾಗೂ ಸಂಜೆ ಆರು ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಗಾಯಕಿ ಎಂಡಿ ಪಲ್ಲವಿಯವರಿಂದ ಸುಗಮಸಂಗೀತ ಗಾಯನ ಕಾರ್ಯಕ್ರಮವೂ ಕೂಡ ನಡೆಯಲಿದೆ.
More From
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications