ಬೆಂಗಳೂರಿಗರಿಗೆ ಒಂದು ಗಂಟೆ ಉಚಿತ ಇಂಟರ್ನೆಟ್: ಡಿಸಿಎಂ ಅಶ್ವತ್ಥನಾರಾಯಣ
ಬೆಂಗಳೂರು, ನವೆಂಬರ್ 20: ನಗರವಾಸಿಗಳಿಗೆ ಉಪಮುಖ್ಯಮಂತ್ರಿ ಅಶ್ವತ್ಥಾರಾಯಣ ಸಂತಸ ಸುದ್ದಿ ನೀಡಿದ್ದಾರೆ. ಪ್ರತಿ ದಿನ ಒಂದು ಗಂಟೆ ಉಚಿತ ಇಂಟರ್ನೆಟ್ ಸೇವೆ ನೀಡುವುದಾಗಿ ಅವರು ಘೋಷಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 'ಬೆಂಗಳೂರು ಟೆಕ್ ಸಮಿಟ್' ನಲ್ಲಿ ಮಾತನಾಡಿದ ಅವರು, ನಗರದಲ್ಲಿ ಸಾರ್ವಜನಿಕ ವೈಪೈ ಹಾಟ್ ಸ್ಪಾಟ್ಗಳನ್ನು ನಿರ್ಮಿಸಿ ಪ್ರತಿದಿನ ಒಂದು ಗಂಟೆ ಉಚಿತ ಇಂಟರ್ನೆಟ್ ಸೇವೆ ನೀಡುವುದಾಗಿ ಹೇಳಿದ್ದಾರೆ.
'ಉಚಿತ ಇಂಟರ್ನೆಟ್ ನೀಡುವುದು ನಗರವಾಸಿಗಳ ಬಹುದಿನಗಳ ಬೇಡಿಕೆ ಆಗಿದ್ದು, ಅದನ್ನು ಶೀಘ್ರವೇ ಈಡೇರಿಸಲಾಗುವುದು. ಜನಸಂದಣಿ ಪ್ರದೇಶಗಳನ್ನು ಗುರುತಿಸಿ ರೂಟರ್ಗಳನ್ನು ಅಳವಡಿಸಿ ವೇಗದ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು' ಎಂದು ಅಶ್ವತ್ಥನಾರಾಯಣ್ ಹೇಳಿದರು.

ನಗರದಲ್ಲಿ 4000 ವೈ-ಪೈ ಹಾಟ್ಸ್ಪಾಟ್ ಗಳನ್ನು ಅಳವಡಿಸಲಾಗುವುದು. ವೈ-ಫೈ ಟವರ್, ಕ್ಯಾಮೆರಾ ಎಲ್ಲ ಸೌಲಭ್ಯಗಳುಲ್ಲ ಈ ಹಾಟ್ಸ್ಪಾಟ್ಗಳ ಅಳವಡಿಕೆಗೆ ಸುಮಾರು 100 ಕೋಟಿ ಖರ್ಚಾಗುವ ಸಾಧ್ಯತೆ ಇದ್ದು, ಆ್ಯಕ್ಟ್ ಸಂಸ್ಥೆ ಜೊತೆ ಈ ಬಗ್ಗೆ ಮಾತುಕತೆ ಮುಗಿದಿದ್ದು, ಒಂಬತ್ತು ತಿಂಗಳಲ್ಲಿ ಯೋಜನೆ ಜಾರಿ ಆಗಲಿದೆ ಎಂದರು.
ನಗರವಾಸಿಗಳಿಗೆ ಒದಗಿಸಲಾಗುವ ಇಂಟರ್ನೆಟ್ನ ವೇಗ 1 ಗಿಗಾ ಬೈಟ್ ಸ್ಪೀಡ್ನದ್ದಾಗಿರುತ್ತದೆ. ನಾಲ್ಕು ವರ್ಷಗಳ ಬೇಡಿಕೆ ಈಗ ಈಡೇರಲಿದೆ. ಡಿಜಿಟಲ್ ಭಾರತ ಘೋಷಣೆಗೆ ನಾವು ಬದ್ಧವಾಗಿದ್ದೇವೆ ಎಂದು ಅಶ್ವತ್ಥನಾರಾಯಣ ಹೇಳಿದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications