Get Updates
Get notified of breaking news, exclusive insights, and must-see stories!

ಉಚಿತ ಊಟ, ನೀರು, ಮಾಸ್ಕ್ ಒದಗಿಸುವ ಘೋಷಣೆ ಮಾಡಿದ MLC ಶರವಣ

ಬೆಂಗಳೂರು, ಏಪ್ರಿಲ್ 3: ಕೊರೊನಾ ವೈರಾಣು ಹರಡದಿರುವಂತೆ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಈ ಮಧ್ಯೆ ಇಂದಿರಾ ಕ್ಯಾಂಟೀನ್ ಕೂಡ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದ್ದು, ಉಚಿತ ಊಟ ವಿತರಣೆ ಬಂದ್ ಆಗಿದೆ. ಇಂಥ ಸಂಕಷ್ಟದ ಸಮಯದಲ್ಲಿ ಉಚಿತ ಆಹಾರ, ನೀರು ಹಾಗೂ ಮಾಸ್ಕ್ ವಿತರಣೆಗೆ ಜೆಡಿಎಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ನಿರ್ಧಾರ ಮಾಡಿದ್ದಾರೆ.

ಈ ಉದ್ದೇಶಕ್ಕಾಗಿ ಯಾರಿಗೆ ಅಗತ್ಯ ಇದೆಯೋ ಅವರ ಮನೆ ಬಾಗಿಲಿಗೇ ಆಹಾರ, ನೀರು, ಮಾಸ್ಕ್ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದು, ಅಪ್ಪಾಜಿ ಕ್ಯಾಂಟೀನ್ ವತಿಯಿಂದ ಉಚಿತವಾಗಿ ಈ ಸೌಲಭ್ಯ ಒದಗಿಸುವುದಾಗಿ ಶುಕ್ರವಾರದಂದು ಘೋಷಣೆ ಮಾಡಿದ್ದಾರೆ. ಆದರೆ ಇಲ್ಲಿ ಗಮನಿಸಬೇಕಾದ ವಿಚಾರ ಇದೆ.

Free Meals, Water Will Be Distributed For Needy: MLC Sharavana

ಯಾರಿಗೆ ಈ ಉಚಿತ ಸೇವೆಯ ಅಗತ್ಯ ಇದೆಯೋ ಅಂಥವರು 24 ಗಂಟೆ ಮುಂಚಿತವಾಗಿ ಕರೆ ಮಾಡಬೇಕು. ಬೆಂಗಳೂರಿನ ಯಾವುದೇ ಭಾಗದಿಂದ ಕರೆ ಮಾಡಿದರೂ ಈ ಉಚಿತ ಸೇವೆ ಸೌಲಭ್ಯವನ್ನು ಪಡೆಯಬಹುದು. ಕರೆ ಮಾಡಬೇಕಾದ ಮೊಬೈಲ್ ಸಂಖ್ಯೆ 9901771122 ಹಾಗೂ 9008888665.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+