ಬೆಂಗಳೂರಲ್ಲಿ ಇಂದು "ಗರ್ಭಗುಡಿ" ಯಕ್ಷಗಾನ ಪ್ರದರ್ಶನ
ಬೆಂಗಳೂರು, ಜುಲೈ 26: ಬೆಂಗಳೂರಿನ ಯಕ್ಷಗಾನಪ್ರಿಯರಿಗೆ ಈ ಕಲೆಯನ್ನು ನೋಡುವ ಅವಕಾಶ ಬಂದಿದೆ. ಪೆರ್ಡೂರಿನ ಅನಂತ ಪದ್ಮನಾಭ ಯಕ್ಷಗಾನ ಮಂಡಳಿ ಇಂದು ಬೆಂಗಳೂರಿನಲ್ಲಿ ಯಕ್ಷಗಾನ ಪ್ರದರ್ಶನ ನಡೆಸಲು ಸಜ್ಜಾಗಿದೆ.
ಜುಲೈ 26, ಶುಕ್ರವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ "ಗರ್ಭಗುಡಿ" ಯಕ್ಷಗಾನ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಜಿನ್ಸಾಲೆ ರಂಗ ಸಾರಥ್ಯದಲ್ಲಿ ಈ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಕಥಾರಚನೆ, ಪರಿಕಲ್ಪನೆ ಕುಮಾರಿ ಶುಭಾಷಯ ಜೈನ್ ಅವರದ್ದಾಗಿದೆ. ಎಂ.ಕೆ.ರಮೇಶ್ ಆಚಾರ್ಯ ಪದ್ಯರಚನೆ ಮಾಡಿದ್ದಾರೆ.
ಹಿಮ್ಮೇಳದಲ್ಲಿ ರಾ.ಆ. ಜನ್ಸಾಲೆ, ಬಾಳ್ಕಲ್, ಕಡತೋಕ, ಬೆಳ್ಕಲೆ (ಮದ್ದಳೆ), ಹಾಲಾಡಿ, ಕಾಡೂರು (ಚಂಡೆ) ಇರಲಿದ್ದಾರೆ. ಯಲಗುಪ್ಪ, ಬೀಜಮಕ್ಕಿ, ಕುಂಕಿಪಾಲ್, ದೇವಲ್ಕುಂದ ಸ್ತ್ರೀಪಾತ್ರಧಾರಿಗಳಾಗಿದ್ದಾರೆ. ಮೂರೂರು, ಕಮಲಶಿಲೆ, ಮೂಡ್ಕಣಿ ಹಾಸ್ಯ ಭಾಗ ನಿರ್ವಹಿಸಲಿದ್ದಾರೆ. ಥಂಡಿಮನೆ, ಜಲವಳ್ಳಿ, ತೊಂಭಟ್ಟು, ಕಿರಾಡಿ, ಕಾ. ಚಿಟ್ಟಾಣಿ, ಮಾಗೋಡು, ಪ್ರಣವ್ ಭಟ್ ಸಿದ್ಧಾಪುರ, ಸನ್ಮಯ ಭಟ್, ವಿನಾಯಕ ಪುರುಷ ಪಾತ್ರಧಾರಿಗಳಾಗಿದ್ದಾರೆ.

ಶುಕ್ರವಾರ ರಾತ್ರಿ 9.30ರಿಂದ ಪ್ರದರ್ಶನ ಆರಂಭಗೊಳ್ಳಲಿದೆ. 300, 200 ರೂಪಾಯಿ ಟಿಕೆಟ್ ದರ ನಿಗದಿಪಡಿಸಲಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications