ಬೆಂಗಳೂರು ಪೊಲೀಸರ ಮೂರ್ಖತನ ಇದೇ ಮೊದಲಲ್ಲ
ಬೆಂಗಳೂರು, ಏಪ್ರಿಲ್, 19: ಬೆಂಗಳೂರು ಪೊಲೀಸರ ಮೂರ್ಖತನಕ್ಕೆ ನಾಗರಿಕರು ಮಂಗಳವಾರ ನಲುಗಿ ಹೋಗಿದ್ದಾರೆ. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದ ಪರಿಣಾಮ ಸಾಮಾನ್ಯ ನಾಗರಿಕರು ಪರಿತಪಿಸಿದ್ದಾರೆ.
ಸೋಮವಾರ ಬೊಮ್ಮನಹಳ್ಳಿಯಲ್ಲಿ ಪ್ರತಿಭಟನೆ ನಡೆದಾಗಲೇ ಪೊಲೀಸರು ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ಬೊಮ್ಮನಹಳ್ಳಿಯಲ್ಲಿ ಮಾತ್ರ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಉಳಿದ ಭಾಗಗಳನ್ನು ಮರೆತಿದ್ದರು.[ಗಾರ್ಮೆಂಟ್ಸ್ ಪ್ರತಿಭಟನೆ ಕ್ಷಣ ಕ್ಷಣದ ಮಾಹಿತಿ]
ಮಂಗಳವಾರ ಬೆಳಗ್ಗೆ ಎಂದಿನಂತೆ ಶಾಂತ ರೀತಿಯಲ್ಲಿ ಪ್ರತಿಭಟನೆ ಆರಂಭವಾಗಿತ್ತು. ಆದರೆ ಇದ್ದಕ್ಕಿದ್ದಂತೆ ನಗರದ ನಾಲ್ಕು ಕಡೆಯ ಗಾರ್ಮೆಂಟ್ಸ್ ಕಾರ್ಮಿಕರು ಬೀದಿಗಿಳಿದರು. ಆನೇಕಲ್, ಹೆಬ್ಬಗೋಡಿ, ಪೀಣ್ಯ, ಮೈಸೂರು ರಸ್ತೆ, ಗೊರಗುಂಟೆ ಪಾಳ್ಯ, ಬೊಮ್ಮನಹಳ್ಳಿ ಹೀಗೆ ಎಲ್ಲ ದಿಕ್ಕಿನಲ್ಲಿ ನುಗ್ಗಿ ಬಂದ ಕಾರ್ಮಿಕರನ್ನು ತಡೆಯಲು ಪೊಲಿಸರ ಬಳಿ ಸಾಧ್ಯವಾಗಲಿಲ್ಲ...[ನೀರು ಕೇಳಿದ್ದವರ ರಕ್ತ ಬಸೆದಿದ್ದ ಸರ್ಕಾರ]

ಸೂಟು ಬೂಟಿನ ಪ್ರತಿಭಟನಾಕಾರರಿಲ್ಲ
ಇಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗುತ್ತಿರುವವರು ಯಾವ ಸೂಟು ಬೂಟಿನ ಕಾರ್ಮಿಕ ನಾಯಕರಲ್ಲ. ಎಂಟು-ಹತ್ತು ಸಾವಿರ ಸಂಬಳ ತೆಗೆದುಕೊಳ್ಳುವ ದಿನಗೂಲಿ ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಿದ್ದಾರೆ.

ಏಕ ನಾಯಕನಿಲ್ಲ
ಉಳಿದ ಪ್ರತಿಭಟನೆಗಳಿಗಿರುವಂತೆ ಇಲ್ಲಿ ಯಾವ ಒಬ್ಬ ನಾಯಕ ಇಲ್ಲ. ಅಲ್ಲಲ್ಲಿ ಸಾವಿರ, ಎರಡು ಸಾವಿರ ಕಾರ್ಮಿಕರು ಒಂದಾಗಿ ರಸ್ತೆ ತಡೆ ನಡೆಸುತ್ತಿದ್ದಾರೆ. ಬಿಟಂಟಿಸಿ ಬಸ್ ಗಳ ಮೇಲೂ ದಾಳಿ ಮಾಡಿದ್ದಾರೆ.

ರೈತರ ಪ್ರತಿಭಟನೆ
ನೀರು ಕೇಳಿಕೊಂಡು ರಾಜಧಾನಿಗೆ ಬಂದಿದ್ದ ರೈತರನ್ನು ನಿಯಂತ್ರಿಸಲು ಸಾಧ್ಯವಾಗದೇ ಅಂತಿಮವಾಗಿ ರಾಜ್ಯ ಸರ್ಕಾರ ಲಾಠಿ ಬೀಸಿತ್ತು. ರೈತರ ರಕ್ತ ಬಸಿದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಎದುರಾಗಿತ್ತು.

ಪರಿಣಾಮವೇನು
ಈಗ ಸಹ ಕಾರ್ಮಿರಕ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ. ಅಲ್ಲದೇ ಗಾಳಿಯಲ್ಲೂ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ನಿಯಂತ್ರಣಕ್ಕೆ ತರಲು ಪ್ರಯತ್ನ ಮಾಡಲಾಗುತ್ತಿದೆ.

ನಾಗರಿಕರ ಆಕ್ರೋಶ
ಸರಿಯಾದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದ ಸರ್ಕಾರ ಮತ್ತು ಪೊಲೀಸ್ ಇಲಾಖೆ ವಿರುದ್ಧ ಸಾಮಾನ್ಯ ನಾಗರಿಕರು ಹಿಡಿಶಾಪ ಹಾಕವಂತೆ ಆಗಿದೆ. ಒಟ್ಟಿನಲ್ಲಿ ನಗರದ ಜನ ಜೀವನವನ್ನು ಒಂದು ದಿನದ ಮಟ್ಟಿಗೆ ಕಾರ್ಮಿಕರ ಪ್ರತಿಭಟನೆ ಬಲಿ ತೆಗೆದುಕೊಂಡಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications