ಗೌರಿ ಲಂಕೇಶ್ ಹತ್ಯೆ: ಇಬ್ಬರು ಶಂಕಿತ ಆರೋಪಿಗಳ 3 ರೇಖಾಚಿತ್ರ ಬಿಡುಗಡೆ
ಬೆಂಗಳೂರು, ಅಕ್ಟೋಬರ್ 14: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಡೆದ ನಲವತ್ತು ದಿನದ ನಂತರ ಮಹತ್ವದ ಸುಳಿವೊಂದನ್ನು ಶನಿವಾರ ಎಸ್ ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಬಿಡುಗಡೆ ಮಾಡಿದ್ದಾರೆ. ಇಬ್ಬರು ಶಂಕಿತ ಆರೋಪಿಗಳ ಮೂರು ರೇಖಾಚಿತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಅವರು, ತನಿಖೆಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಎಸ್ ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಮಾಧ್ಯಮದ ಎದುರು ಹೇಳಿದ ಪ್ರಮುಖ ಅಂಶಗಳು ಹೀಗಿವೆ.

* ನಮಗೆ ಶಂಕಿತರ ರೇಖಾಚಿತ್ರ ಬಿಟ್ಟು ಯಾವುದೇ ಮಾಹಿತಿ ಇಲ್ಲ.
* ವೃತ್ತಿಪರ ಹಂತಕರೇ ಕೊಲೆ ಮಾಡಿರುವ ಶಂಕೆ ಇದೆ.
#WATCH CCTV footage of one of the suspects in #GauriLankesh case. Police say, he was conducting recce before the murder. pic.twitter.com/6jfNJjMO5e
— ANI (@ANI) 14 October 2017
* ಗೌರಿ ಲಂಕೇಶ್ ಅವರ ವೈಯಕ್ತಿಕ, ವೃತ್ತಿಪರ ಹಾಗೂ ಸಾಮಾಜಿಕ ಕಾರ್ಯಕರ್ತೆ ಹೀಗೆ ಮೂರು ಆಯಾಮಗಳಿಂದಲೂ ಈ ಪ್ರಕರಣದ ತನಿಖೆ ನಡೆಯುತ್ತಿದೆ.
* ಆರೋಪಿಗಳ ವಯಸ್ಸು ಇಪ್ಪತ್ತೈದರಿಂದ ಮೂವತ್ತೈದು ಇರಬಹುದು.
* ಗೌರಿ ಲಂಕೇಶ್ ಹತ್ಯೆಗೆ ನಾಡ ಪಿಸ್ತೂಲು ಬಳಕೆ ಮಾಡಲಾಗಿದೆ.
* ಸಾರ್ವಜನಿಕರ ಮಾಹಿತಿ, ಸಿಸಿ ಟಿವಿ ಫೂಟೇಜ್ ಸಹಾಯದಿಂದ ಈ ರೇಖಾಚಿತ್ರ ಬಿಡಿಸಲಾಗಿದೆ.
* ಆರೋಪಿಗಳು ಮೂರು ದಿನ ಬೆಂಗಳೂರಿನಲ್ಲಿದ್ದು, ಗೌರಿ ಲಂಕೇಶ್ ಅವರ ಮನೆಯ ಹತ್ತಿರ ಕೂಡ ಬಂದು ಹೋಗಿದ್ದಾರೆ.
* ಬೈಕ್ ನಲ್ಲಿ ಬಂದವರ ಹೆಲ್ಮೆಟ್ ನ ಗಾಜು ಮೇಲಕ್ಕೆ ಸರಿದಾಗ ಅಥವಾ ಅವರೇ ತೆರೆದಾಗ ಕೂಡ ಕೆಲವು ಚಿತ್ರ ದೊರೆತಿವೆ.
* ಕೊಲೆ ನಡೆದ ದಿನ ಇಬ್ಬರು ಮನೆಗೆ ಬಂದಿರುವ ಸಾಧ್ಯತೆಯಿದೆ.
* ಈ ವರೆಗೆ ಇನ್ನೂರೈವತ್ತಕ್ಕೂ ಹೆಚ್ಚು ಮಂದಿ ವಿಚಾರಣೆ ನಡೆಸಲಾಗಿದೆ.
* ಈ ಹಿಂದಿನ ವಿಚಾರವಾದಿಗಳ ಕೊಲೆಗೂ ಗೌರಿ ಹತ್ಯೆಗೂ ಹೋಲಿಕೆ ಇಲ್ಲ
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications