Get Updates
Get notified of breaking news, exclusive insights, and must-see stories!

ಗೌರಿ ಲಂಕೇಶ್ ಮಾಜಿ ಪತಿ ಚಿದಾನಂದ್ ಹೇಳಿದ್ದೇನು?

ಗೌರಿ ಲಂಕೇಶ್ ಹತ್ಯೆ ಬಗ್ಗೆ ಅವರ ಮಾಜಿ ಪತಿ ಪ್ರತಿಕ್ರಿಯೆ. ಫೇಸ್ ಬುಕ್ ನಲ್ಲಿ ಗೌರಿ ಲಂಕೇಶ್ ಹತ್ಯೆ ಬಗ್ಗೆ ಸಾಂತ್ವನ.

ಬೆಂಗಳೂರು, ಸೆಪ್ಟೆಂಬರ್ 6: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಬಗ್ಗೆ ಅವರ ಮಾಜಿ ಪತಿ ಚಿದಾನಂದ ರಾಜಘಟ್ಟ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ, ಅದರ ಜತೆಯಲ್ಲೇ, ತಮ್ಮ ಮಾಜಿ ಪತ್ನಿಯ ವೈಚಾರಿಕತೆಯನ್ನು ಶ್ಲಾಘಿಸಿದ್ದಾರೆ.

ಸೆಪ್ಟೆಂಬರ್ 5ರ ರಾತ್ರಿ ಸುಮಾರು 8 ಗಂಟೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದ ಬಳಿ ದುಷ್ಕರ್ಮಿಗಳು ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆಗೈದಿದ್ದರು.

Gowri Lankesh's ex-huband's reaction on her killing

ಫೇಸ್ ಬುಕ್ ನಲ್ಲಿ ಇಂಗ್ಲೀಷ್ ನಲ್ಲಿ ತಮ್ಮ ಸಾಂತ್ವನ ಹೇಳಿರುವ ಅವರು, ''ಘನತೆ, ಸಮಗ್ರತೆ, ನಿರ್ಭೀಡೆ. ಕೆಲಸಗಳು ಮುಂದುವರಿಯುತ್ತವೆ'' ಎಂದು ಹೇಳಿದ್ದಾರೆ.

ಈ ಮೂಲಕ, ಗೌರಿ ಲಂಕೇಶ್ ಅವರ ವೈಚಾರಿಕತೆಯು ಎಂದಿಗೂ ಅಜರಾಮರ ಎಂಬುದನ್ನು ಅವರು ಹೇಳಿಕೊಂಡಿದ್ದಾರೆ.

ಇದು ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆಯಲ್ಲದೆ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿಗೂ ಕಾರಣವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+