ಗೌರಿ ಲಂಕೇಶ್ ವಿಚಾರಧಾರೆಗಳನ್ನು ಸಾರುವ ಮೆಮೊರಿಯಲ್ ಟ್ರಸ್ಟ್ ಪ್ರಾರಂಭ
ಬೆಂಗಳೂರು, ಡಿಸೆಂಬರ್ 04 : ಗೌರಿ ಲಂಕೇಶ್ ಅವರ ಧ್ಯೇಯ ಸಾರಲು ಗೌರಿ ಮೆಮೊರಿಯಲ್ ಟ್ರಸ್ಟ್ ಪ್ರಾರಂಭಿಸಲಾಗಿದ್ದು ಉದ್ಘಾಟನೆ ಸಮಾರಂಭ ಇಂದು (ಡಿ.4)ರಂದು ಸೆಂಟ್ರಲ್ ಕಾಲೇಜಿನ ಸೆನೆಟ್ ಹಾಲ್ ನಲ್ಲಿ ನಡೆಯಲಿದೆ.
ಸೋಮವಾರ ಸಂಜೆ5.00 ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಸತ್ಯ ನುಡಿಯುವ ಅನಿವಾರ್ಯತೆ ವಿಚಾರಗೋಷ್ಠಿಯನ್ನು ಕೂಡ ಆಯೋಜಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ತೀಸ್ತಾ ಸೆಟಲ್ ವಾಡ್, ದೇವನೂರು ಮಹಾದೇವ, ಡಾ. ವಿಜಯಮ್ಮ, ಗಣೇಶ್ ಎನ್. ದೇವಿ, ಕೆ. ನೀಲಾ, ಪ್ರಕಾಶ್ ರೈ, ಸಿದ್ಧಾರ್ಥ ವರದರಾಜನ್ ಭಾಗವಹಿಸಲಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರು ನಂಬಿದ್ದ ವಿಚಾರಧಾರೆಗಳನ್ನು ಸಮಾಜಕ್ಕೆ ತಿಳಿಸುವ ಉದ್ದೇಶದಿಂದ 'ಗೌರಿ ಸ್ಮಾರಕ ಟ್ರಸ್ಟ್' ರಚನೆ ಮಾಡಲಾಗಿದೆ. ಗೌರಿ ನಂಬಿದ್ದ ಮೌಲ್ಯಗಳನ್ನು ಎತ್ತಿಹಿಡಿಯುವ ಪತ್ರಿಕೆಯನ್ನು ಹೊರತರಲು ನೆರವಾಗುವುದು ಸೇರಿ ಮುಖ್ಯ ಉದ್ದೇಶಗಳನ್ನು ಇಟ್ಟುಕೊಂಡು ಈ ಟ್ರಸ್ಟ್ ಆರಂಭಿಸಿದೆ.
ಪತ್ರಕರ್ತ ಸಬ್ದುಲ್ ಸಲಾಂ ಪುತ್ತಿಗೆ, ಕೆ.ಎಲ್ ಅಶೋಕ್, ಎನ್. ಮುನಿಸ್ವಾಮಿ, ಹಾರ್ದಿಕ್ ದೇಸಾಯಿ, ಡಾ. ರಹಮತ್ ತರೀಕೆರೆ , ಕೆ. ನೀಲಾ, ಚುಕ್ಕಿ ನಂಜುಂಡಸ್ವಾಮಿ ಸೇರಿ ಟ್ರಸ್ಟ್ ನಿರ್ಮಿಸಲಾಗಿದೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಗೌರಿ ಸ್ಮಾರಕ ಉಪನ್ಯಾಸ ನೀಡುವುದು, ಗೌರಿ ಅವರ ಆದರ್ಶಗಳನ್ನು ಅನುಕರಿಸುತ್ತಿರುವ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪತ್ರಕರ್ತರು, ಕಾರ್ಯಕರ್ತರಿಗೆ ಗೌರಿ ಲಂಕೇಶ್ ಪ್ರಶಸ್ತಿ ನೀಡುವುದು ಟ್ರಸ್ಟ್ ನ ಉದ್ದೇಶವಾಗಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications