ಏರ್ಪೋರ್ಟ್ ರಸ್ತೆಯಲ್ಲಿ ಅಕ್ರಮ ಟೋಲ್ ವಸೂಲಿಗೆ ಸಾರ್ವಜನಿಕರ ಆಕ್ಷೇಪ
ಬೆಂಗಳೂರು, ಮೇ 22: ವಿಮಾನ ನಿಲ್ದಾಣ ರಸ್ತೆಯ ಫ್ಲೈಓವರ್ಗಳನ್ನು ಮುಚ್ಚಿದ್ದರೂ ಟೋಲ್ ಸಂಗ್ರಹ ಮಾಡುತ್ತಿರುವುದಕ್ಕೆ ಸಾರ್ವಜನಿಕವಾಗಿ ವಿರೋಧ ವ್ಯಕ್ತವಾಗುತ್ತಿದೆ.
Recommended Video
ಬೆಂಗಳೂರಿನ ಹೆಬ್ಬಾಳದಿಂದ ಏರ್ಪೋರ್ಟ್ ಟೋಲ್ವರೆಗೆ ಸಿಗ್ನಲ್ರಹಿತ ಎಕ್ಸ್ಪ್ರೆಸ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ ಬೆಂಗಳೂರಿನಲ್ಲಿ ಲಾಕ್ಡೌನ್ ಘೋಷಣೆಯಾದ ಬಳಿಕ ವಾಹನ ದಟ್ಟಣೆ ನಿಯಂತ್ರಣ ಹಾಗೂ ವಾಹನ ತಪಾಸಣೆಗೆ ನೆರವಾಗುವ ಉದ್ದೇಶದಿಂದ ಎಕ್ಸ್ಪ್ರೆಸ್ ಫ್ಲೈಓವರ್ ಮಾರ್ಗವನ್ನು ಪೊಲೀಸರು ಮುಚ್ಚಿದ್ದಾರೆ.
ಹೀಗಾಗಿ ಸಾರ್ವಜನಿಕರು ಸರ್ವೀಸ್ ರಸ್ತೆಯನ್ನು ಬಳಸಿಯೇ ಪ್ರಯಾಣಿಸುತ್ತಿದ್ದಾರೆ, ಆದಾಗ್ಯೂ ಏರ್ಪೋರ್ಟ್ ಬಳಿಯ ಟೋಲ್ನಲ್ಲಿ ಪ್ರತಿ ವಾಹನಕ್ಕೆ 95 ರೂ. ಶುಲ್ಕ ವಸೂಲಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಶೇರ್ ಮಾಡಿರುವ ಕಿರಿಕ್ ಕೀರ್ತಿ ಟೋಲ್ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರ ಕೊಡಲಾಗದೆ ಟೋಲ್ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದಾರೆ.
ಪ್ರತಿ ದಿನ ಅಗತ್ಯ ಸೇವೆಗಳಿಗಾಗಿ ಹಲವಾರು ಟ್ಯಾಕ್ಸಿ ಹಾಗೂ ಆಸ್ಪತ್ರೆಗಾಗಿ ಕೆಲವು ಸಾರ್ವಜನಿಕರು ಬೆಂಗಳೂರಿಗೆ ಈ ಟೋಲ್ ಮೂಲಕ ಹೋಗಿ ಬಂದು ಮಾಡುತ್ತಾರೆ. ಈ ಹಗಲು ದರೋಡೆ ಬಗ್ಗೆ ಸರ್ಕಾರ ಗಮನವಹಿಸಬೇಕಿದೆ ಎಂದು ಕಿರಿಕ್ ಕೀರ್ತಿ ಆಗ್ರಹಿಸಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications