ಬೆಂಗಳೂರು ಅಭಿವೃದ್ಧಿ: ಡಿಸಿಎಂ ಜತೆ ಜರ್ಮಿನಿ ನಿಯೋಗ ಚರ್ಚೆ
ಬೆಂಗಳೂರು, ಆಗಸ್ಟ್ 7: ದಿನದಿಂದ ದಿನಕ್ಕೆ ತಂತ್ರಜ್ಞಾನ ಹೀಗೆ ಎಲ್ಲಾ ರೀತಿಯಲ್ಲೂ ಬೆಳೆಯುತ್ತಿರುವ ಬೆಂಗಳೂರಿನ ಇನ್ನಷ್ಟು ಅಭಿವೃದ್ಧಿಯ ಕುರಿತಂತೆ ಚರ್ಚಿಸಲು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಜರ್ಮನಿ ನಿಯೋಗವನ್ನು ಸೋಮವಾರ ಭೇಟಿ ಮಾಡಿದರು.
ಬೆಂಗಳೂರು ಅಭಿವೃದ್ಧಿ ಹಾಗೂ ಹೊಸ ಯೋಜನೆಗಳಿಗೆ ನೂತನ ಟೆಕ್ನಾಲಜಿ ಬಳಕೆ ಇತ್ಯಾದಿ ವಿಚಾರಗಳ ಬಗ್ಗೆ ಜರ್ಮನಿಯ ಪ್ರತಿನಿಧಿಗಳಾದ ಪೊಲಿಟಿಕಲ್ ಅಂಡ್ ಕಾರ್ಪೊರೇಟರ್ ಅಫೇರ್ಸ್ನ ಅಡ್ವೈಸರ್ ಆದ ಅಂಬಿಕಾ ಬನೋತ್ರ ಹಾಗೂ ಫಡೆರಲ್ ಜನರಲ್ ಕಾನ್ಸುಲೇಟ್ ಜನರಲ್ ಮಾರ್ಗಿಟ್ ಹೆಲ್ವಿಗ್ ಅವರು ಪರಮೇಶ್ವರ್ ಅವರನ್ನು ಭೇಟಿ ಮಾಡಿದರು.
ಬೆಂಗಳೂರಿನಲ್ಲಿ ಪ್ರಮುಖ ಸಮಸ್ಯೆ ಎಂದರೆ ಟ್ರಾಫಿಕ್, ಕಸ ಹಾಗೂ ರಸ್ತೆ ಕಾಮಗಾರಿಗಳು. ಗುಂಡಿ ಬೀಳದಂಥ ರಸ್ತೆ ನಿರ್ಮಾಣಕ್ಕೆ ಈಗಾಗಲೇ ವೈಟ್ಟಾಪಿಂಗ್ ಮಾಡಿಸಲಾಗುತ್ತಿದೆ. ಈ ರಸ್ತೆ 25 ವರ್ಷಕ್ಕೂ ಹೆಚ್ಚು ವರ್ಷ ಬಾಳಿಕೆ ಬರಲಿದೆ.

ಅದೇ ರೀತಿ ಟ್ರಾಫಿಕ್ ನಿಯಂತ್ರಣಕ್ಕೂ ಕೇಂದ್ರ ರಚಿಸಿದ್ದೇವೆ. ಆದರೂ ಇನ್ನಷ್ಟು ಪ್ರಭಲವಾದ ಯೋಜನೆ ತರಲು ಉದ್ದೇಶಿಸಿದ್ದೇವೆ ಎಂದರು. ಜರ್ಮನಿಯಲ್ಲಿನ ಅಭಿವೃದ್ಧಿ ಬಗ್ಗೆ ನಮ್ಮತಂಡ ಆಗಮಿಸಿ ಅಧ್ಯಯನ ಮಾಡಲಾಗುವುದು ಎಂದರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications