ಆಲಮಟ್ಟಿಯಿಂದ ಕಾರವಾರಕ್ಕೆ ದೋಣಿ ಪ್ರಯಾಣ
ಬೆಂಗಳೂರು, ನ. 26: ಕೇರಳ ರಾಜ್ಯದ ಪ್ರವಾಸೋದ್ಯಮದಲ್ಲಿ ದೋಣಿ ವಿಹಾರ ಅತ್ಯಂತ ಜನಪ್ರಿಯತೆ ಗಳಿಸಿದೆ. ಪ್ರವಾಸ ಹಾಗೂ ಮಧುಚಂದ್ರಕ್ಕಾಗಿ ಇಲ್ಲಿಗೆ ಬರುವವರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಪ್ರವಾಸೋದ್ಯಮ ಇಲಾಖೆಗೆ ಸಾಕಷ್ಟು ಲಾಭ ಬರುತ್ತಿದೆ.
ಇದರಿಂದ ಪ್ರೇರೇಪಣೆಗೊಂಡಿರುವ ಕರ್ನಾಟಕ ಸರ್ಕಾರದ ಕೂಡ ಆಲಮಟ್ಟಿ ಜಲಾಶಯದಿಂದ ಹೊನ್ನಾವರದ ಮೂಲಕ ಕಾರವಾರದವರೆಗೆ ದೋಣಿ ವಿಹಾರ ನಡೆಸಲು ಮುಂದಾಗಿದೆ. ಅಲ್ಲದೆ, ಕೃಷ್ಣರಾಜಸಾಗರ (ಕೆಆರ್ಎಸ್) ಹಿನ್ನೀರಿನಲ್ಲಿ ದೋಣಿ ಹೋಟೆಲ್ ಆರಂಭಿಸಲು ಜಲ ಸಂಪನ್ಮೂಲ ಇಲಾಖೆ ಯೋಜನೆ ರೂಪಿಸಿದೆ. [ಬೇಸಿಗೆ ರಜೆ ಕಳೆಯಲು ಕೊಡಗಿನ ನಿಸರ್ಗಧಾಮ]

ಈ ಕುರಿತು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ನಾರಾಯಣಪುರ ಜಲಾಶಯದಿಂದ ಬಸವ ಕಲ್ಯಾಣದ ಮೂಲಕ ಆಲಮಟ್ಟಿವರೆಗೆ ದೋಣಿ ವಿಹಾರ ಆರಂಭಿಸುವ ಯೋಜನೆಯೂ ಇದೆ. ಆದ್ದರಿಂದ ಆಲಮಟ್ಟಿ ಪ್ರದೇಶವನ್ನು ಪ್ರವಾಸಿ ತಾಣವಾಗಿ ಪರಿವರ್ತಿಸಲು 94.71 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. [ಗಾಳಿ ಬೋರಿಗೆ ಹೋಗಿ ಮೀನು ಹಿಡಿದು ಜಾಲಿ ಮಾಡಿರಿ]
ಈ ಕುರಿತು ಕರ್ನಾಟಕದ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ ಎಂದು ಎಂ.ಬಿ. ಪಾಟೀಲ ವಿವರಣೆ ನೀಡಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications