Bengaluru: ಕುಸಿದು ಬಿದ್ದ 120 ಅಡಿ ಉದ್ದದ ರಥ; ಪಾರಾದ ಭಕ್ತರು
ಬೆಂಗಳೂರಿನ ಆನೇಕಲ್ ಬಳಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ 120 ಅಡಿ ಎತ್ತರದ ದೇವಾಲಯದ ರಥ ಶನಿವಾರ ಕುಸಿದು ಬಿದ್ದಿದೆ. ಹುಸ್ಕೂರು ಮದ್ದೂರಮ್ಮ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ 10ಕ್ಕೂ ಹೆಚ್ಚು ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದ ವೇಳೆ ಘಟನೆ ನಡೆದಿದೆ.
ಘಟನೆಯಲ್ಲಿ ಭಕ್ತರಿಗೆ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಸಾವಿರಾರು ಭಕ್ತರು ಬೃಹತ್ ಆಕಾರದ ಮತ್ತು ಅತಿ ಎತ್ತರದ ರಥವನ್ನು ಎಳೆಯುತ್ತಿದ್ದರು. 120 ಅಡಿ ಎತ್ತರ ಇದ್ದ ಕಾರಣ ಎಲ್ಲಾ ಕಡೆಯಿಂದ ಹಗ್ಗ ಕಟ್ಟಿ, ಸಮತೋಲನ ಕಾಪಾಡಿಕೊಳ್ಳಲು ಭಕ್ತರು ಪ್ರಯತ್ನಿಸಿದರು. ಆದರೆ ಒಂದು ಹಂತದಲ್ಲಿ ಸಮತೋಲನ ಕಳೆದುಕೊಂಡ ರಥ ಕುಸಿದು ಬಿದ್ದಿದೆ.

ಘಟನೆಯಲ್ಲಿ ಯಾವ ಭಕ್ತರಿಗೂ ಗಾಯವಾಗಿಲ್ಲ. ಟ್ಯ್ರಾಕ್ಟರ್ ಮತ್ತು ಎತ್ತಿನ ಗಾಡಿಗಳನ್ನು ಬಳಸಿ ಕುಸಿದಿದ್ದ ರಥವನ್ನು ಮತ್ತೆ ಮೇಲೆತ್ತಲಾಯಿತು. ವರ್ಷಕ್ಕೊಮ್ಮೆ ನಡೆಯುವ ಹುಸ್ಕೂರು ಮದ್ದೂರಮ್ಮನ ಜಾತ್ರೆಯಲ್ಲಿ ರಥೋತ್ಸವ ಪ್ರಮುಖ ಆಕರ್ಷಣೆಯಾಗಿದೆ.
A 120-foot tall temple chariot on Saturday collapsed during a religious and cultural event near Anekal in #Bengaluru (rural). Thousands of devotees, from more than 10 villages, were participating in the annual temple fair of #HuskurMadduramma temple when the incident occurred. pic.twitter.com/kk4DznbLVU
— Payal Mohindra (@payal_mohindra) April 6, 2024
ಒಂದು ವರ್ಷದ ಹಿಂದೆ ನೂರಕ್ಕೂ ಹೆಚ್ಚು ಈ ರೀತಿಯ ರಥಗಳನ್ನು ಉತ್ಸವಕ್ಕಾಗಿ ಅಲಂಕರಿಸಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಥಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದ್ದು, 10 ರಿಂದ 15 ಕ್ಕೆ ಇಳಿದಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್











Click it and Unblock the Notifications